2024ರ ಟಿ20 ವಿಶ್ವಕಪ್ ಗೆದ್ದ ಭಾರತ: ಮುಂಬೈನಲ್ಲಿ ಟೀಮ್ ಇಂಡಿಯಾ ಭರ್ಜರಿ ವಿಜಯೋತ್ಸವ ಮೆರವಣಿಗೆ: ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಕಿಕ್ಕಿರಿದು ನೆರೆದಿರುವ ಕ್ರಿಕೆಟ್ ಅಭಿಮಾನಿಗಳು

ಬಾರ್ಬಡೋಸ್‌ನಲ್ಲಿ ನಡೆದ 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾದ ಆಟಗಾರರು ಇಂದು ಸ್ವದೇಶಕ್ಕೆ ಆಗಮಿಸಿದೆ.

ತವರಿಗೆ ಆಗಮಿಸಿದ ಕೂಡಲೇ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಭೇಟಿ ಆದ ನಂತರ, ಮುಂಬೈನಲ್ಲಿ ಆಯೋಜನೆಯಾಗಿರುವ ವಿಜಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದಾರೆ.

ವಿಜಯೋತ್ಸವ ಪರೇಡ್ ನಲ್ಲಿ ತಮ್ಮ ನೆಚ್ಚಿನ ಆಟಗಾರರನ್ನು ಸ್ವಾಗತಿಸಿ, ಆಟಗಾರರನ್ನು ಕಣ್ತುಂಬಿಕೊಳ್ಳಲು ವಾಂಖೆಡೆ ಕ್ರೀಡಾಂಗಣದ ಬಳಿ ಜನಸಾಗರವೇ ಸೇರಿದೆ.

ತೆರೆದ ಬಸ್‌ನಲ್ಲಿ ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆ ನಡೆದಿದೆ, ನಾರಿಮನ್ ಪಾಯಿಂಟ್‌ನಿಂದ ಪ್ರಾರಂಭವಾಗಿ ವಿಜಯೋತ್ಸವ ಮೆರವಣಿಗೆ ಮರೀನ್ ಡ್ರೈವ್ ಮೂಲಕ ವಾಂಖೆಡೆ ಕ್ರೀಡಾಂಗಣಕ್ಕೆ ತಲುಪಿದೆ.

ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಮುಂಬೈನ ಗಲ್ಲಿಗಲ್ಲಿಗಳಲ್ಲಿ ಜನ ಸೇರಿದ್ದು, ವಾಂಖೆಡೆ ಕ್ರೀಡಾಂಗಣ ಅಕ್ಷರಶಃ ಅಭಿಮಾನಿಗಳಿಂದ ತುಂಬಿ ಹೋಗಿದೆ.

ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ ಬಹುಮಾನ ಘೋಷಿಸಿದೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

8 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

8 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

9 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

10 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

13 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

13 hours ago