2024- ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ: ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ

ಲೋಕಸಭೆಯ ಚುನಾವಣೆ ಒಟ್ಟು ಹಂತಗಳಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತ 20ನೇ ಮಾರ್ಚ್ ಅಧಿಸೂಚನೆ ಹೊರಡಲಿದೆ. 19ರ ಏಪ್ರಿಲ್ ಮೊದಲ ಹಂತದ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ದಿಲ್ಲಿಯ ವಿಜ್ಞಾನ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಚುನಾವಣೆ ವೇಳಾಪಟ್ಟಿಯನ್ನ ಪ್ರಕಟ ಮಾಡಿದ್ದಾರೆ.

ಎರಡನೇ ಹಂತದ ಚುನಾವಣೆಯು ಏಪ್ರಿಲ್ 26ರಂದು ನಡೆಯಲಿದೆ.

ಮೂರನೇ ಹಂತದ ಚುನಾವಣೆ ಮೇ 7ರಂದು ನಡೆಯಲಿದೆ.

ನಾಲ್ಕನೇ ಹಂತದ ಚುನಾವಣೆ ಮೇ 13ರಂದು ನಡೆಯಲಿದೆ.

ಐದನೇ ಹಂತದ ಚುನಾವಣೆ ಮೇ 20ರಂದು ನಡೆಯಲಿದೆ.

ಆರನೇ ಹಂತದ ಚುನಾವಣೆ ಮೇ 25ರಂದು ನಡೆಯಲಿದೆ.

ಏಳನೇ ಹಂತದ ಚುನಾವಣೆ ಜೂನ್ 1ರಂದು ನಡೆಯಲಿದೆ.

ದೇಶದಲ್ಲಿ ಒಟ್ಟು 96.8 ಕೋಟಿ ಮತದಾರರಿದ್ದಾರೆ.‌82 ಲಕ್ಷ ಮಂದಿ 85 ವರ್ಷ ದಾಟಿದ ಮತದಾರರು, 48 ಸಾವಿರ ತೃತೀಯ ಲಿಂಗಿಗಳು, 19.74 ಯುವ ಮತದಾರರು, 2.18 ಲಕ್ಷ ಶತಾಯುಷಿ ಮತದಾರರು ಇದ್ದಾರೆ. 1.82 ಕೋಟಿ ಹೊಸದಾಗಿ ನೋಂದಣಿಯಾದ ಮೊದಲ ಬಾರಿಯ ಮತದಾರರಿದ್ದಾರೆ. 18-19 ವರ್ಷದ 85.3 ಲಕ್ಷ ಮಹಿಳಾ ಮತದಾರರಿದ್ದಾರೆ. 1000 ಪುರುಷ ಮತದಾರರಿಗೆ 948 ಮಹಿಳಾ ಮತದಾರರಿದ್ದಾರೆ.

97 ಕೋಟಿ ನೋಂದಾಯಿತ ಮತದಾರರಿದ್ದಾರೆ. 10.5 ಕೋಟಿ ಮತಗಟ್ಟೆಗಳಿವೆ. 55 ಲಕ್ಷಕ್ಕೂ ಅಧಿಕ ಇವಿಎಂಗಳನ್ನು ಬಳಸಲಾಗುತ್ತಿದೆ. 1.5 ಕೋಟಿಗೂ ಅಧಿಕ ಸಿಬ್ಬಂದಿ ಚುನಾವಣೆ ಪ್ರಕ್ರಿಯೆ ನಡೆಸಲಿದ್ದಾರೆ ಎಂದು ಮಾಹಿತಿ‌ ನೀಡದರು

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

6 minutes ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

4 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

5 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

7 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

7 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

11 hours ago