2024- ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ: ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ

ಲೋಕಸಭೆಯ ಚುನಾವಣೆ ಒಟ್ಟು ಹಂತಗಳಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತ 20ನೇ ಮಾರ್ಚ್ ಅಧಿಸೂಚನೆ ಹೊರಡಲಿದೆ. 19ರ ಏಪ್ರಿಲ್ ಮೊದಲ ಹಂತದ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ದಿಲ್ಲಿಯ ವಿಜ್ಞಾನ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಚುನಾವಣೆ ವೇಳಾಪಟ್ಟಿಯನ್ನ ಪ್ರಕಟ ಮಾಡಿದ್ದಾರೆ.

ಎರಡನೇ ಹಂತದ ಚುನಾವಣೆಯು ಏಪ್ರಿಲ್ 26ರಂದು ನಡೆಯಲಿದೆ.

ಮೂರನೇ ಹಂತದ ಚುನಾವಣೆ ಮೇ 7ರಂದು ನಡೆಯಲಿದೆ.

ನಾಲ್ಕನೇ ಹಂತದ ಚುನಾವಣೆ ಮೇ 13ರಂದು ನಡೆಯಲಿದೆ.

ಐದನೇ ಹಂತದ ಚುನಾವಣೆ ಮೇ 20ರಂದು ನಡೆಯಲಿದೆ.

ಆರನೇ ಹಂತದ ಚುನಾವಣೆ ಮೇ 25ರಂದು ನಡೆಯಲಿದೆ.

ಏಳನೇ ಹಂತದ ಚುನಾವಣೆ ಜೂನ್ 1ರಂದು ನಡೆಯಲಿದೆ.

ದೇಶದಲ್ಲಿ ಒಟ್ಟು 96.8 ಕೋಟಿ ಮತದಾರರಿದ್ದಾರೆ.‌82 ಲಕ್ಷ ಮಂದಿ 85 ವರ್ಷ ದಾಟಿದ ಮತದಾರರು, 48 ಸಾವಿರ ತೃತೀಯ ಲಿಂಗಿಗಳು, 19.74 ಯುವ ಮತದಾರರು, 2.18 ಲಕ್ಷ ಶತಾಯುಷಿ ಮತದಾರರು ಇದ್ದಾರೆ. 1.82 ಕೋಟಿ ಹೊಸದಾಗಿ ನೋಂದಣಿಯಾದ ಮೊದಲ ಬಾರಿಯ ಮತದಾರರಿದ್ದಾರೆ. 18-19 ವರ್ಷದ 85.3 ಲಕ್ಷ ಮಹಿಳಾ ಮತದಾರರಿದ್ದಾರೆ. 1000 ಪುರುಷ ಮತದಾರರಿಗೆ 948 ಮಹಿಳಾ ಮತದಾರರಿದ್ದಾರೆ.

97 ಕೋಟಿ ನೋಂದಾಯಿತ ಮತದಾರರಿದ್ದಾರೆ. 10.5 ಕೋಟಿ ಮತಗಟ್ಟೆಗಳಿವೆ. 55 ಲಕ್ಷಕ್ಕೂ ಅಧಿಕ ಇವಿಎಂಗಳನ್ನು ಬಳಸಲಾಗುತ್ತಿದೆ. 1.5 ಕೋಟಿಗೂ ಅಧಿಕ ಸಿಬ್ಬಂದಿ ಚುನಾವಣೆ ಪ್ರಕ್ರಿಯೆ ನಡೆಸಲಿದ್ದಾರೆ ಎಂದು ಮಾಹಿತಿ‌ ನೀಡದರು

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

4 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

5 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

9 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

10 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

16 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

17 hours ago