Categories: ಆರೋಗ್ಯ

22 ವರ್ಷದ ಯುವತಿಗೆ ಆಪರೇಷನ್ ಮಾಡಿ, ಎರಡೇ ದಿನದಲ್ಲಿ ಚಲಿಸುವ ಸ್ಥಿತಿಗೆ ತಲುಪಿಸಿದ ಹೃದಯ ತಜ್ಞ‌

ಸುಮಾರು ದಿನಗಳಿಂದ ಎಡಗಾಲಿನಲ್ಲಿ ಊತಕಂಡುಬಂದಿದ್ದ ಕಾರಣ ನಡೆಯಲಾಗದೇ, ಹಾಸಿಗೆಯಲ್ಲೆ ಬಳಲುತ್ತಾ ಇದ್ದ ರೋಗಿಗೆ ಅಪರೇಷನ್‌ ಮಾಡಿ ಎರಡೇ ದಿನದಲ್ಲಿ ಎದ್ದು ಓಡಾಡುವಂತೆ ಮಾಡಿದ್ದಾರೆ ವೈಟ್‌ ಫಿಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಹೃದಯ ತಜ್ಞ ಡಾ. ರಾಮ್‌ ನರೇಶ್‌ ಸೌದ್ರಿ.

22ವರ್ಷದ ಯುವತಿಗೆ ಕಾಲಿನಲ್ಲಿಊತ ಶುರುವಾಗಿದ್ದು, ನೋವಿನಲ್ಲಿ ಬೆಡ್‌ ಇಂದ ಮೇಲೆ ಎಳೆಲು ಕಷ್ಟವಾಗುತ್ತಾ ಇತ್ತು, ಸುಮಾರು 12 ದಿನಗಗಳೀಗೂ ಹೆಚ್ಚು ಕಾಲ ಹಾಸಿಗೆಯಿಂದ ಮೇಲೆಳಲು ಕಷ್ಟ ಪಡುತ್ತಾ ಇದ್ದರು. ಅಷ್ಟೇ ಅಲ್ಲದೇ ನೋವಿನಿಂದ ಉಸಿರಾಟದ ತೊಂದ್ರೆ ಕೂಡ ಶುರುವಾಗಿತ್ತು. ಅವರು ಕೂಡದೇ ಮೆಡಿಕವರ್‌ ಆಸ್ಪತ್ರೆಗೆ ಬಂದು ಡಾ. ರಾಮ್‌ ನರೇಶ್‌ ಸೌದ್ರಿಯವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದರು.

ಅವರನ್ನು ಪರೀಕ್ಷೆ ಮಾಡಿದ ಬಳಿಕ ಪಡೆದ ಬಳಿಕ ಎಡ ಗಾಲಿನ ಕಾಲಿನಲ್ಲಿ ರಕ್ತ ಗೆಪ್ಪುಗಟ್ಟಿದ್ದು, ಹೃದಯದಿಂದ ಶ್ವಾಸಕೋಶದ ಪಲ್ಮನರಿವರೆಗೆ ಬ್ಲಾಕೇಜ್‌ ಆಗಿರೋದು ತಿಳಿದುಬಂದಿದೆ. ಅಲ್ಲದೇ ಎಡ ಗಾಲಿನ ರಕ್ತನಾಳ ಸಂಪೂರ್ಣ ಹೆಪ್ಪುಗಟ್ಟಿದ್ದು, ರಕ್ತ ಸಂಚಲನಕ್ಕೆ ಜಾಗ ಇಲ್ಲದೇ ಜಾಮ್‌ ಆಗಿತ್ತು . ಹಾಗಾಗೀ ಶ್ವಾಸಕೋಶದಲ್ಲಿ ರಕ್ತ ಸಂಚಲನ ಫುಲ್‌ ಬಂದ್‌ ಆಗಿತ್ತು. ರಕ್ತ ಕರಗಿಸೋಕೆ ಇಂಜೆಕ್ಚನ್‌ ನೀಡಿದ್ರೂ ರೋಗಿಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಬಳಿಕ ಅವರಿಗೆಸಿಟಿ ವಿನೋಗ್ರಾಮ್‌ ನಡೆಸಲಾಯ್ತು, ಅದರಲ್ಲಿ ಅವರಿಗೆ ಥ್ರಂಬೋಸಿಸ್‌ ಖಾಯಿಲೆ ಇರೋದು ತಿಳಿದು ಬಂದಿದೆ. ಅದಕ್ಕಾಗಿ ಪಲ್ಮನರಿ ಎಂಬೋಲೆಕ್ಟಮಿ ಹಾಗೂ ವೀಸನ್‌ ಥ್ರಂಬೆಕ್ಟಮಿ ಅಪರೇಷನ್‌ ಮಾಡಿಸುವ ಅಗತ್ಯತೆಯನ್ನು ಹೃದಯ ತಜ್ಞ ಡಾ ರಾಮ್‌ ನರೇಶ್‌ ಸೌದ್ರಿ ರೋಗಿಗೆ ತಿಳಿಸಿದ್ದಾರೆ.

ರೋಗಿಯ ಸಮಸ್ಯೆಗೆ ಕಾರಣವೇನೆಂದು ಹುಡುಕುತ್ತಾ ಇದ್ದ ವೈದ್ಯರಿಗೆ ತಿಳಿದು ಬಂದಿದ್ದು , ಅವರು ಹಾರ್ಮೋನಲ್‌ ಚಿಕಿತ್ಸೆ ಪಡೆಯುತ್ತಾ ಇದ್ದರು ಅನ್ನೋದು . ಅದರ ಪರಿಣಾಮವಾಗಿ ರೋಗಿಯೂ ಇಷ್ಟೊಂದು ಸಮಸ್ಯೆ ಎದುರಿಸ್ತಾ ಇರೋದು . ಹಾಗಾಗೀ ಅವರಿಗೆ ಅಪರೇಷನ್‌ ನಡೆಸಲಾಯ್ತು . ಮೊದಲಿಗೆ ಶ್ವಾಸಕೋಶದಲ್ಲಿ ಉಂಟಾಗಿರುವ ರಕ್ತದ ಕ್ಲಾಟನ್ನು ತೆಗೆದು ಬಳಿಕ ಐವಿಸಿ ಫಿಲ್ಟರ್‌ ಹಾಕಿ ಎಡಗಾಲಿನಲ್ಲಿನ ರಕ್ತನಾಳದಲ್ಲಿ ಹೆಪ್ಪುಗಟ್ಟಿರುವ ರಕ್ತವನ್ನು ತೆಗೆದು ಹಾಕಿಲಾಯ್ತು. ಬಳಿಕ ಅವರನ್ನು ಐಸಿಯು ಇಂದ ವಾರ್ಡ್‌ಗೆ ಒಂದೇ ದಿನದಲ್ಲಿ ಶಿಫ್ಟ್‌ ಮಾಡಲಾಗಿದೆ . ಮರುದಿನವೇ ಅವರು ಎಂದಿನಂತೆ ನಡೆಯುವುದಕ್ಕೆ ಅವಕಾಶವಾಗಿದೆ.

ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಎಂದಿನಂತೆ ಯುವತಿಯೂ ತಮ್ಮ ದೈನಂದಿನ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದ ಹೃದಯ ತಜ್ಞ ಡಾ. ರಾಮ್‌ ನರೇಶ್‌ ಸೌದ್ರಿ .

Ramesh Babu

Journalist

Recent Posts

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

8 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

17 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

18 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

19 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

20 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

20 hours ago