Categories: ಆರೋಗ್ಯ

22 ವರ್ಷದ ಯುವತಿಗೆ ಆಪರೇಷನ್ ಮಾಡಿ, ಎರಡೇ ದಿನದಲ್ಲಿ ಚಲಿಸುವ ಸ್ಥಿತಿಗೆ ತಲುಪಿಸಿದ ಹೃದಯ ತಜ್ಞ‌

ಸುಮಾರು ದಿನಗಳಿಂದ ಎಡಗಾಲಿನಲ್ಲಿ ಊತಕಂಡುಬಂದಿದ್ದ ಕಾರಣ ನಡೆಯಲಾಗದೇ, ಹಾಸಿಗೆಯಲ್ಲೆ ಬಳಲುತ್ತಾ ಇದ್ದ ರೋಗಿಗೆ ಅಪರೇಷನ್‌ ಮಾಡಿ ಎರಡೇ ದಿನದಲ್ಲಿ ಎದ್ದು ಓಡಾಡುವಂತೆ ಮಾಡಿದ್ದಾರೆ ವೈಟ್‌ ಫಿಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಹೃದಯ ತಜ್ಞ ಡಾ. ರಾಮ್‌ ನರೇಶ್‌ ಸೌದ್ರಿ.

22ವರ್ಷದ ಯುವತಿಗೆ ಕಾಲಿನಲ್ಲಿಊತ ಶುರುವಾಗಿದ್ದು, ನೋವಿನಲ್ಲಿ ಬೆಡ್‌ ಇಂದ ಮೇಲೆ ಎಳೆಲು ಕಷ್ಟವಾಗುತ್ತಾ ಇತ್ತು, ಸುಮಾರು 12 ದಿನಗಗಳೀಗೂ ಹೆಚ್ಚು ಕಾಲ ಹಾಸಿಗೆಯಿಂದ ಮೇಲೆಳಲು ಕಷ್ಟ ಪಡುತ್ತಾ ಇದ್ದರು. ಅಷ್ಟೇ ಅಲ್ಲದೇ ನೋವಿನಿಂದ ಉಸಿರಾಟದ ತೊಂದ್ರೆ ಕೂಡ ಶುರುವಾಗಿತ್ತು. ಅವರು ಕೂಡದೇ ಮೆಡಿಕವರ್‌ ಆಸ್ಪತ್ರೆಗೆ ಬಂದು ಡಾ. ರಾಮ್‌ ನರೇಶ್‌ ಸೌದ್ರಿಯವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದರು.

ಅವರನ್ನು ಪರೀಕ್ಷೆ ಮಾಡಿದ ಬಳಿಕ ಪಡೆದ ಬಳಿಕ ಎಡ ಗಾಲಿನ ಕಾಲಿನಲ್ಲಿ ರಕ್ತ ಗೆಪ್ಪುಗಟ್ಟಿದ್ದು, ಹೃದಯದಿಂದ ಶ್ವಾಸಕೋಶದ ಪಲ್ಮನರಿವರೆಗೆ ಬ್ಲಾಕೇಜ್‌ ಆಗಿರೋದು ತಿಳಿದುಬಂದಿದೆ. ಅಲ್ಲದೇ ಎಡ ಗಾಲಿನ ರಕ್ತನಾಳ ಸಂಪೂರ್ಣ ಹೆಪ್ಪುಗಟ್ಟಿದ್ದು, ರಕ್ತ ಸಂಚಲನಕ್ಕೆ ಜಾಗ ಇಲ್ಲದೇ ಜಾಮ್‌ ಆಗಿತ್ತು . ಹಾಗಾಗೀ ಶ್ವಾಸಕೋಶದಲ್ಲಿ ರಕ್ತ ಸಂಚಲನ ಫುಲ್‌ ಬಂದ್‌ ಆಗಿತ್ತು. ರಕ್ತ ಕರಗಿಸೋಕೆ ಇಂಜೆಕ್ಚನ್‌ ನೀಡಿದ್ರೂ ರೋಗಿಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಬಳಿಕ ಅವರಿಗೆಸಿಟಿ ವಿನೋಗ್ರಾಮ್‌ ನಡೆಸಲಾಯ್ತು, ಅದರಲ್ಲಿ ಅವರಿಗೆ ಥ್ರಂಬೋಸಿಸ್‌ ಖಾಯಿಲೆ ಇರೋದು ತಿಳಿದು ಬಂದಿದೆ. ಅದಕ್ಕಾಗಿ ಪಲ್ಮನರಿ ಎಂಬೋಲೆಕ್ಟಮಿ ಹಾಗೂ ವೀಸನ್‌ ಥ್ರಂಬೆಕ್ಟಮಿ ಅಪರೇಷನ್‌ ಮಾಡಿಸುವ ಅಗತ್ಯತೆಯನ್ನು ಹೃದಯ ತಜ್ಞ ಡಾ ರಾಮ್‌ ನರೇಶ್‌ ಸೌದ್ರಿ ರೋಗಿಗೆ ತಿಳಿಸಿದ್ದಾರೆ.

ರೋಗಿಯ ಸಮಸ್ಯೆಗೆ ಕಾರಣವೇನೆಂದು ಹುಡುಕುತ್ತಾ ಇದ್ದ ವೈದ್ಯರಿಗೆ ತಿಳಿದು ಬಂದಿದ್ದು , ಅವರು ಹಾರ್ಮೋನಲ್‌ ಚಿಕಿತ್ಸೆ ಪಡೆಯುತ್ತಾ ಇದ್ದರು ಅನ್ನೋದು . ಅದರ ಪರಿಣಾಮವಾಗಿ ರೋಗಿಯೂ ಇಷ್ಟೊಂದು ಸಮಸ್ಯೆ ಎದುರಿಸ್ತಾ ಇರೋದು . ಹಾಗಾಗೀ ಅವರಿಗೆ ಅಪರೇಷನ್‌ ನಡೆಸಲಾಯ್ತು . ಮೊದಲಿಗೆ ಶ್ವಾಸಕೋಶದಲ್ಲಿ ಉಂಟಾಗಿರುವ ರಕ್ತದ ಕ್ಲಾಟನ್ನು ತೆಗೆದು ಬಳಿಕ ಐವಿಸಿ ಫಿಲ್ಟರ್‌ ಹಾಕಿ ಎಡಗಾಲಿನಲ್ಲಿನ ರಕ್ತನಾಳದಲ್ಲಿ ಹೆಪ್ಪುಗಟ್ಟಿರುವ ರಕ್ತವನ್ನು ತೆಗೆದು ಹಾಕಿಲಾಯ್ತು. ಬಳಿಕ ಅವರನ್ನು ಐಸಿಯು ಇಂದ ವಾರ್ಡ್‌ಗೆ ಒಂದೇ ದಿನದಲ್ಲಿ ಶಿಫ್ಟ್‌ ಮಾಡಲಾಗಿದೆ . ಮರುದಿನವೇ ಅವರು ಎಂದಿನಂತೆ ನಡೆಯುವುದಕ್ಕೆ ಅವಕಾಶವಾಗಿದೆ.

ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಎಂದಿನಂತೆ ಯುವತಿಯೂ ತಮ್ಮ ದೈನಂದಿನ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದ ಹೃದಯ ತಜ್ಞ ಡಾ. ರಾಮ್‌ ನರೇಶ್‌ ಸೌದ್ರಿ .

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

3 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

16 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

16 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

19 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

19 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

24 hours ago