ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಇಂದು ವಿಸ್ತರಣೆಯಾಗುವ ಸಾಧ್ಯತೆ ಇದೆ, ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಇಂದು ಪ್ರಮಾಣವಚನ ಸ್ವೀಕರಿಸಲಿರುವ 24 ನೂತನ ಸಚಿವ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.
ಸಂಪುಟ ವಿಸ್ತರಣೆ ಕುರಿತು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ತೀವ್ರ ಕಸರತ್ತು ನಡೆಸಿದ್ದ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆಯ ಬಳಿಕ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಇಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ 24 ಶಾಸಕರಿಗೂ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.
ನೂತನ ಸಚಿವರ ಪಟ್ಟಿ
1.ಎಚ್.ಕೆ.ಪಾಟೀಲ್
2.ಕೃಷ್ಣ ಭೈರೇಗೌಡ
3.ಚಲುವರಾಯಸ್ವಾಮಿ
4.ಕೆ ವೆಂಕಟೇಶ್
5.ಎಚ್.ಸಿ.ಮಹದೇವಪ್ಪ
6.ಈಶ್ವರ ಖಂಡ್ರೆ
7.ಕೆ.ಎನ್.ರಾಜಣ್ಣ
8.ದಿನೇಶ್ ಗುಂಡೂರಾವ್
9.ಶರಣಬಸಪ್ಪ ದರ್ಶನಾಪುರ
10.ಶಿವಾನಂದ ಪಾಟೀಲ್
11.ಆರ್.ಬಿ.ತಿಮ್ಮಾಪುರ
12.ಎಸ್.ಎಸ್.ಮಲ್ಲಿಕಾರ್ಜುನ,
13.ಶಿವರಾಜ ತಂಗಡಗಿ
14.ಡಾ.ಶರಣ ಪ್ರಕಾಶ್ ಪಾಟೀಲ್
15.ಮಂಕಾಳು ವೈದ್ಯ,
16.ಲಕ್ಷ್ಮೀ ಹೆಬ್ಬಾಳ್ಕರ್
17.ರಹೀಂ ಖಾನ್
18.ಡಿ.ಸುಧಾಕರ್
19.ಸಂತೋಷ್ ಲಾಡ್
20.ಬೋಸರಾಜು
21.ಬಿ.ಎಸ್.ಸುರೇಶ್
22.ಮಧು ಬಂಗಾರಪ್ಪ
23.ಎಂ.ಸಿ.ಸುಧಾಕರ್
24.ಬಿ.ನಾಗೇಂದ್ರ
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…