Categories: ರಾಜ್ಯ

24 ನೂತನ ಸಚಿವರ ಪಟ್ಟಿ ರಿಲೀಸ್: ಯಾರಿಗೆಲ್ಲಾ ಸಚಿವ ಸ್ಥಾನ? ಇಲ್ಲಿದೆ 24 ಸಚಿವರ ಪಟ್ಟಿ….

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಇಂದು ವಿಸ್ತರಣೆಯಾಗುವ ಸಾಧ್ಯತೆ ಇದೆ, ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಇಂದು ಪ್ರಮಾಣವಚನ ಸ್ವೀಕರಿಸಲಿರುವ 24 ನೂತನ ಸಚಿವ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ಸಂಪುಟ ವಿಸ್ತರಣೆ ಕುರಿತು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ತೀವ್ರ ಕಸರತ್ತು ನಡೆಸಿದ್ದ ಸಿದ್ದರಾಮಯ್ಯ ಅವರು ಹೈಕಮಾಂಡ್​ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆಯ ಬಳಿಕ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಇಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ 24 ಶಾಸಕರಿಗೂ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.

ನೂತನ ಸಚಿವರ ಪಟ್ಟಿ

1.ಎಚ್.ಕೆ.ಪಾಟೀಲ್
2.ಕೃಷ್ಣ ಭೈರೇಗೌಡ
3.ಚಲುವರಾಯಸ್ವಾಮಿ
4.ಕೆ ವೆಂಕಟೇಶ್
5.ಎಚ್.ಸಿ.ಮಹದೇವಪ್ಪ
6.ಈಶ್ವರ ಖಂಡ್ರೆ
7.ಕೆ.ಎನ್.ರಾಜಣ್ಣ
8.ದಿನೇಶ್ ಗುಂಡೂರಾವ್
9.ಶರಣಬಸಪ್ಪ ದರ್ಶನಾಪುರ
10.ಶಿವಾನಂದ ಪಾಟೀಲ್
11.ಆರ್.ಬಿ.ತಿಮ್ಮಾಪುರ
12.ಎಸ್.ಎಸ್.ಮಲ್ಲಿಕಾರ್ಜುನ,
13.ಶಿವರಾಜ ತಂಗಡಗಿ
14.ಡಾ.ಶರಣ ಪ್ರಕಾಶ್ ಪಾಟೀಲ್
15.ಮಂಕಾಳು ವೈದ್ಯ,
16.ಲಕ್ಷ್ಮೀ ಹೆಬ್ಬಾಳ್ಕರ್​
17.ರಹೀಂ ಖಾನ್
18.ಡಿ.ಸುಧಾಕರ್
19.ಸಂತೋಷ್ ಲಾಡ್​
20.ಬೋಸರಾಜು
21.ಬಿ.ಎಸ್.ಸುರೇಶ್
22.ಮಧು ಬಂಗಾರಪ್ಪ
23.ಎಂ.ಸಿ.ಸುಧಾಕರ್
24.ಬಿ.ನಾಗೇಂದ್ರ

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

1 hour ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

13 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

15 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago