Categories: ರಾಜ್ಯ

24 ನೂತನ ಸಚಿವರ ಪಟ್ಟಿ ರಿಲೀಸ್: ಯಾರಿಗೆಲ್ಲಾ ಸಚಿವ ಸ್ಥಾನ? ಇಲ್ಲಿದೆ 24 ಸಚಿವರ ಪಟ್ಟಿ….

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಇಂದು ವಿಸ್ತರಣೆಯಾಗುವ ಸಾಧ್ಯತೆ ಇದೆ, ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಇಂದು ಪ್ರಮಾಣವಚನ ಸ್ವೀಕರಿಸಲಿರುವ 24 ನೂತನ ಸಚಿವ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ಸಂಪುಟ ವಿಸ್ತರಣೆ ಕುರಿತು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ತೀವ್ರ ಕಸರತ್ತು ನಡೆಸಿದ್ದ ಸಿದ್ದರಾಮಯ್ಯ ಅವರು ಹೈಕಮಾಂಡ್​ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆಯ ಬಳಿಕ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಇಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ 24 ಶಾಸಕರಿಗೂ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.

ನೂತನ ಸಚಿವರ ಪಟ್ಟಿ

1.ಎಚ್.ಕೆ.ಪಾಟೀಲ್
2.ಕೃಷ್ಣ ಭೈರೇಗೌಡ
3.ಚಲುವರಾಯಸ್ವಾಮಿ
4.ಕೆ ವೆಂಕಟೇಶ್
5.ಎಚ್.ಸಿ.ಮಹದೇವಪ್ಪ
6.ಈಶ್ವರ ಖಂಡ್ರೆ
7.ಕೆ.ಎನ್.ರಾಜಣ್ಣ
8.ದಿನೇಶ್ ಗುಂಡೂರಾವ್
9.ಶರಣಬಸಪ್ಪ ದರ್ಶನಾಪುರ
10.ಶಿವಾನಂದ ಪಾಟೀಲ್
11.ಆರ್.ಬಿ.ತಿಮ್ಮಾಪುರ
12.ಎಸ್.ಎಸ್.ಮಲ್ಲಿಕಾರ್ಜುನ,
13.ಶಿವರಾಜ ತಂಗಡಗಿ
14.ಡಾ.ಶರಣ ಪ್ರಕಾಶ್ ಪಾಟೀಲ್
15.ಮಂಕಾಳು ವೈದ್ಯ,
16.ಲಕ್ಷ್ಮೀ ಹೆಬ್ಬಾಳ್ಕರ್​
17.ರಹೀಂ ಖಾನ್
18.ಡಿ.ಸುಧಾಕರ್
19.ಸಂತೋಷ್ ಲಾಡ್​
20.ಬೋಸರಾಜು
21.ಬಿ.ಎಸ್.ಸುರೇಶ್
22.ಮಧು ಬಂಗಾರಪ್ಪ
23.ಎಂ.ಸಿ.ಸುಧಾಕರ್
24.ಬಿ.ನಾಗೇಂದ್ರ

Ramesh Babu

Journalist

Recent Posts

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

3 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

7 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

21 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

21 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

22 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

23 hours ago