ತುಮಕೂರು :ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿಯೇ ನ್ಯಾಯ ಕೊಡಿಸಬೇಕಾದ ಪೊಲೀಸರು ಸ್ತ್ರೀ ಭಕ್ಷಕರಾಗಿದ್ದಾರೆ. ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಡಿವೈಎಸ್ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ
ಇನ್ನು ಮಹಿಳೆ ಜೊತೆ ಡಿವೈಎಸ್ಪಿ ರಾಮಚಂದ್ರಪ್ಪ ಬಲವಂತವಾಗಿ ನಡೆದುಕೊಳ್ಳುತ್ತಿದ್ದುದ್ದನ್ನು ಸೆರೆ ಹಿಡಿದ ವ್ಯಕ್ತಿಯೊಬ್ಬರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…