1.ಚಿಕ್ಕೋಡಿ- ಕಾಂಗ್ರೆಸ್ ಪ್ರಿಯಾಂಕ ಜಾರಕಿಹೊಳಿ ಗೆಲುವು
2.ಬೆಳಗಾವಿ- ಬಿಜೆಪಿಯ ಜಗದೀಶ್ ಶೆಟ್ಟರ್ ಗೆಲುವು
3.ಬಾಗಲಕೋಟೆ- ಬಿಜೆಪಿಯ ಪಿ.ಸಿ. ಗದ್ದಿಗೌಡರ ಗೆಲುವು
03. ಕೋಲಾರ- ಜೆಡಿಎಸ್ ನ ಮಲ್ಲೇಶ್ ಬಾಬು ಗೆಲುವು
04.ವಿಜಯಪುರ- ಬಿಜೆಪಿಯ ರಮೇಶ್ ಜಿಗಜಿಣಗಿ ಗೆಲುವು
5.ಕಲಬುರಗಿ- ಕಾಂಗ್ರೆಸ್ ನ ಡಾ. ರಾಧಾಕೃಷ್ಣ ದೊಡ್ಡಮನಿ ಗೆಲುವು
6.ರಾಯಚೂರು- ಕಾಂಗ್ರೆಸ್ ನ ಕುಮಾರ್ ನಾಯಕ್ ಗೆಲುವು
7.ಬೀದರ್- ಕಾಂಗ್ರೆಸ್ ನ ಸಾಗರ್ ಖಂಡ್ರೆ ಗೆಲುವು
8.ಕೊಪ್ಪಳ- ಕಾಂಗ್ರೆಸ್ ನ ರಾಜಶೇಖರ್ ಹಿಟ್ನಾಳ್ ಗೆಲುವು
10.ಬಳ್ಳಾರಿ- ಕಾಂಗ್ರೆಸ್ ನ ಇ. ತುಕಾರಾಂ ಗೆಲುವು
11.ಹಾವೇರಿ- ಬಿಜೆಪಿಯ ಬಸವರಾಜ ಬೊಮ್ಮಾಯಿ ಗೆಲುವು
12.ಧಾರವಾಡ- ಬಿಜೆಪಿಯ ಪ್ರಹ್ಲಾದ್ ಜೋಶಿ ಗೆಲುವು
13.ಉತ್ತರ ಕನ್ನಡ- ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವು
14.ದಾವಣಗೆರೆ- ಕಾಂಗ್ರೆಸ್ ನ ಪ್ರಭಾ ಮಲ್ಲಿಕಾರ್ಜುನ್ ಗೆಲುವು
15.ಶಿವಮೊಗ್ಗ- ಬಿಜೆಪಿಯ ಬಿ.ವೈ. ರಾಘವೇಂದ್ರ ಗೆಲುವು
16.ಉಡುಪಿ ಚಿಕ್ಕಮಗಳೂರು- ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು
17.ಹಾಸನ- ಕಾಂಗ್ರೆಸ್ ಶ್ರೇಯಸ್ ಪಟೇಲ್ ಗೆಲುವು
18.ದಕ್ಷಿಣ ಕನ್ನಡ- ಬಿಜೆಪಿ ಬ್ರಿಜೇಶ್ ಚೌಟ ಗೆಲುವು
19.ಚಿತ್ರದುರ್ಗ- ಬಿಜೆಪಿಯ ಗೋವಿಂದ ಕಾರಜೋಳ ಗೆಲುವು
20.ತುಮಕೂರು- ಬಿಜೆಪಿಯ ವಿ. ಸೋಮಣ್ಣ ಗೆಲುವು
21.ಮಂಡ್ಯ- ಜೆಡಿಎಸ್ ಎಚ್. ಡಿ. ಕುಮಾರಸ್ವಾಮಿ ಗೆಲುವು
22.ಮೈಸೂರು- ಕೊಡಗು- ಬಿಜೆಪಿಯ ಯದುವೀರ್ ಒಡೆಯರ್ ಗೆಲುವು
23.ಚಾಮರಾಜನಗರ- ಕಾಂಗ್ರೆಸ್ ನ ಸುನೀಲ್ ಬೋಸ್ ಗೆಲುವು
24.ಬೆಂಗಳೂರು ಗ್ರಾ.- ಬಿಜೆಪಿಯ ಡಾ. ಸಿ.ಎನ್. ಮಂಜುನಾಥ್ ಗೆಲುವು
25.ಬೆಂಗಳೂರು ಉತ್ತರ- ಬಿಜೆಪಿಯ ಶೋಭಾ ಕರಂದ್ಲಾಜೆ ಗೆಲುವು
26.ಬೆಂಗಳೂರು ಕೇಂದ್ರ- ಬಿಜೆಪಿಯ ಪಿ.ಸಿ. ಮೋಹನ್ ಗೆಲುವು
27.ಬೆಂಗಳೂರು ದಕ್ಷಿಣ- ಬಿಜೆಪಿಯ ತೇಜಸ್ವಿ ಸೂರ್ಯ ಗೆಲುವು
28.ಚಿಕ್ಕಬಳ್ಳಾಪುರ- ಬಿಜೆಪಿಯ ಡಾ.ಕೆ. ಸುಧಾಕರ್ ಗೆಲುವು
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…