1.ಚಿಕ್ಕೋಡಿ- ಕಾಂಗ್ರೆಸ್ ಪ್ರಿಯಾಂಕ ಜಾರಕಿಹೊಳಿ ಗೆಲುವು
2.ಬೆಳಗಾವಿ- ಬಿಜೆಪಿಯ ಜಗದೀಶ್ ಶೆಟ್ಟರ್ ಗೆಲುವು
3.ಬಾಗಲಕೋಟೆ- ಬಿಜೆಪಿಯ ಪಿ.ಸಿ. ಗದ್ದಿಗೌಡರ ಗೆಲುವು
03. ಕೋಲಾರ- ಜೆಡಿಎಸ್ ನ ಮಲ್ಲೇಶ್ ಬಾಬು ಗೆಲುವು
04.ವಿಜಯಪುರ- ಬಿಜೆಪಿಯ ರಮೇಶ್ ಜಿಗಜಿಣಗಿ ಗೆಲುವು
5.ಕಲಬುರಗಿ- ಕಾಂಗ್ರೆಸ್ ನ ಡಾ. ರಾಧಾಕೃಷ್ಣ ದೊಡ್ಡಮನಿ ಗೆಲುವು
6.ರಾಯಚೂರು- ಕಾಂಗ್ರೆಸ್ ನ ಕುಮಾರ್ ನಾಯಕ್ ಗೆಲುವು
7.ಬೀದರ್- ಕಾಂಗ್ರೆಸ್ ನ ಸಾಗರ್ ಖಂಡ್ರೆ ಗೆಲುವು
8.ಕೊಪ್ಪಳ- ಕಾಂಗ್ರೆಸ್ ನ ರಾಜಶೇಖರ್ ಹಿಟ್ನಾಳ್ ಗೆಲುವು
10.ಬಳ್ಳಾರಿ- ಕಾಂಗ್ರೆಸ್ ನ ಇ. ತುಕಾರಾಂ ಗೆಲುವು
11.ಹಾವೇರಿ- ಬಿಜೆಪಿಯ ಬಸವರಾಜ ಬೊಮ್ಮಾಯಿ ಗೆಲುವು
12.ಧಾರವಾಡ- ಬಿಜೆಪಿಯ ಪ್ರಹ್ಲಾದ್ ಜೋಶಿ ಗೆಲುವು
13.ಉತ್ತರ ಕನ್ನಡ- ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವು
14.ದಾವಣಗೆರೆ- ಕಾಂಗ್ರೆಸ್ ನ ಪ್ರಭಾ ಮಲ್ಲಿಕಾರ್ಜುನ್ ಗೆಲುವು
15.ಶಿವಮೊಗ್ಗ- ಬಿಜೆಪಿಯ ಬಿ.ವೈ. ರಾಘವೇಂದ್ರ ಗೆಲುವು
16.ಉಡುಪಿ ಚಿಕ್ಕಮಗಳೂರು- ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು
17.ಹಾಸನ- ಕಾಂಗ್ರೆಸ್ ಶ್ರೇಯಸ್ ಪಟೇಲ್ ಗೆಲುವು
18.ದಕ್ಷಿಣ ಕನ್ನಡ- ಬಿಜೆಪಿ ಬ್ರಿಜೇಶ್ ಚೌಟ ಗೆಲುವು
19.ಚಿತ್ರದುರ್ಗ- ಬಿಜೆಪಿಯ ಗೋವಿಂದ ಕಾರಜೋಳ ಗೆಲುವು
20.ತುಮಕೂರು- ಬಿಜೆಪಿಯ ವಿ. ಸೋಮಣ್ಣ ಗೆಲುವು
21.ಮಂಡ್ಯ- ಜೆಡಿಎಸ್ ಎಚ್. ಡಿ. ಕುಮಾರಸ್ವಾಮಿ ಗೆಲುವು
22.ಮೈಸೂರು- ಕೊಡಗು- ಬಿಜೆಪಿಯ ಯದುವೀರ್ ಒಡೆಯರ್ ಗೆಲುವು
23.ಚಾಮರಾಜನಗರ- ಕಾಂಗ್ರೆಸ್ ನ ಸುನೀಲ್ ಬೋಸ್ ಗೆಲುವು
24.ಬೆಂಗಳೂರು ಗ್ರಾ.- ಬಿಜೆಪಿಯ ಡಾ. ಸಿ.ಎನ್. ಮಂಜುನಾಥ್ ಗೆಲುವು
25.ಬೆಂಗಳೂರು ಉತ್ತರ- ಬಿಜೆಪಿಯ ಶೋಭಾ ಕರಂದ್ಲಾಜೆ ಗೆಲುವು
26.ಬೆಂಗಳೂರು ಕೇಂದ್ರ- ಬಿಜೆಪಿಯ ಪಿ.ಸಿ. ಮೋಹನ್ ಗೆಲುವು
27.ಬೆಂಗಳೂರು ದಕ್ಷಿಣ- ಬಿಜೆಪಿಯ ತೇಜಸ್ವಿ ಸೂರ್ಯ ಗೆಲುವು
28.ಚಿಕ್ಕಬಳ್ಳಾಪುರ- ಬಿಜೆಪಿಯ ಡಾ.ಕೆ. ಸುಧಾಕರ್ ಗೆಲುವು
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…