Categories: ರಾಜ್ಯ

28 ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದ ಅಭ್ಯರ್ಥಿಗಳ ಮಾಹಿತಿ

1.ಚಿಕ್ಕೋಡಿ- ಕಾಂಗ್ರೆಸ್ ಪ್ರಿಯಾಂಕ ಜಾರಕಿಹೊಳಿ ಗೆಲುವು

2.ಬೆಳಗಾವಿ- ಬಿಜೆಪಿಯ ಜಗದೀಶ್ ಶೆಟ್ಟರ್ ಗೆಲುವು

3.ಬಾಗಲಕೋಟೆ- ಬಿಜೆಪಿಯ ಪಿ.ಸಿ. ಗದ್ದಿಗೌಡರ ಗೆಲುವು

03. ಕೋಲಾರ- ಜೆಡಿಎಸ್ ನ ಮಲ್ಲೇಶ್ ಬಾಬು ಗೆಲುವು

04.ವಿಜಯಪುರ- ಬಿಜೆಪಿಯ ರಮೇಶ್ ಜಿಗಜಿಣಗಿ ಗೆಲುವು

5.ಕಲಬುರಗಿ- ಕಾಂಗ್ರೆಸ್ ನ ಡಾ. ರಾಧಾಕೃಷ್ಣ ದೊಡ್ಡಮನಿ ಗೆಲುವು

6.ರಾಯಚೂರು- ಕಾಂಗ್ರೆಸ್ ನ ಕುಮಾರ್ ನಾಯಕ್ ಗೆಲುವು

7.ಬೀದರ್- ಕಾಂಗ್ರೆಸ್ ನ ಸಾಗರ್ ಖಂಡ್ರೆ ಗೆಲುವು

8.ಕೊಪ್ಪಳ- ಕಾಂಗ್ರೆಸ್ ನ ರಾಜಶೇಖರ್ ಹಿಟ್ನಾಳ್ ಗೆಲುವು

10.ಬಳ್ಳಾರಿ- ಕಾಂಗ್ರೆಸ್ ನ ಇ. ತುಕಾರಾಂ ಗೆಲುವು

11.ಹಾವೇರಿ- ಬಿಜೆಪಿಯ ಬಸವರಾಜ ಬೊಮ್ಮಾಯಿ ಗೆಲುವು

12.ಧಾರವಾಡ- ಬಿಜೆಪಿಯ ಪ್ರಹ್ಲಾದ್ ಜೋಶಿ ಗೆಲುವು

13.ಉತ್ತರ ಕನ್ನಡ- ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವು

14.ದಾವಣಗೆರೆ- ಕಾಂಗ್ರೆಸ್ ನ ಪ್ರಭಾ ಮಲ್ಲಿಕಾರ್ಜುನ್ ಗೆಲುವು

15.ಶಿವಮೊಗ್ಗ- ಬಿಜೆಪಿಯ ಬಿ.ವೈ. ರಾಘವೇಂದ್ರ ಗೆಲುವು

16.ಉಡುಪಿ ಚಿಕ್ಕಮಗಳೂರು- ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು

17.ಹಾಸನ- ಕಾಂಗ್ರೆಸ್ ಶ್ರೇಯಸ್ ಪಟೇಲ್ ಗೆಲುವು

18.ದಕ್ಷಿಣ ಕನ್ನಡ- ಬಿಜೆಪಿ ಬ್ರಿಜೇಶ್ ಚೌಟ ಗೆಲುವು

19.ಚಿತ್ರದುರ್ಗ- ಬಿಜೆಪಿಯ ಗೋವಿಂದ ಕಾರಜೋಳ ಗೆಲುವು

20.ತುಮಕೂರು- ಬಿಜೆಪಿಯ ವಿ. ಸೋಮಣ್ಣ ಗೆಲುವು

21.ಮಂಡ್ಯ- ಜೆಡಿಎಸ್ ಎಚ್. ಡಿ. ಕುಮಾರಸ್ವಾಮಿ ಗೆಲುವು

22.ಮೈಸೂರು- ಕೊಡಗು- ಬಿಜೆಪಿಯ ಯದುವೀರ್ ಒಡೆಯರ್ ಗೆಲುವು

23.ಚಾಮರಾಜನಗರ- ಕಾಂಗ್ರೆಸ್ ನ ಸುನೀಲ್ ಬೋಸ್ ಗೆಲುವು

24.ಬೆಂಗಳೂರು ಗ್ರಾ.- ಬಿಜೆಪಿಯ ಡಾ. ಸಿ.ಎನ್.‌ ಮಂಜುನಾಥ್ ಗೆಲುವು

25.ಬೆಂಗಳೂರು ಉತ್ತರ- ಬಿಜೆಪಿಯ ಶೋಭಾ ಕರಂದ್ಲಾಜೆ ಗೆಲುವು

26.ಬೆಂಗಳೂರು ಕೇಂದ್ರ- ಬಿಜೆಪಿಯ ಪಿ.ಸಿ. ಮೋಹನ್ ಗೆಲುವು

27.ಬೆಂಗಳೂರು ದಕ್ಷಿಣ- ಬಿಜೆಪಿಯ ತೇಜಸ್ವಿ ಸೂರ್ಯ ಗೆಲುವು

28.ಚಿಕ್ಕಬಳ್ಳಾಪುರ- ಬಿಜೆಪಿಯ ಡಾ.ಕೆ. ಸುಧಾಕರ್ ಗೆಲುವು

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

8 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

8 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

11 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago