Categories: ರಾಜ್ಯ

28 ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದ ಅಭ್ಯರ್ಥಿಗಳ ಮಾಹಿತಿ

1.ಚಿಕ್ಕೋಡಿ- ಕಾಂಗ್ರೆಸ್ ಪ್ರಿಯಾಂಕ ಜಾರಕಿಹೊಳಿ ಗೆಲುವು

2.ಬೆಳಗಾವಿ- ಬಿಜೆಪಿಯ ಜಗದೀಶ್ ಶೆಟ್ಟರ್ ಗೆಲುವು

3.ಬಾಗಲಕೋಟೆ- ಬಿಜೆಪಿಯ ಪಿ.ಸಿ. ಗದ್ದಿಗೌಡರ ಗೆಲುವು

03. ಕೋಲಾರ- ಜೆಡಿಎಸ್ ನ ಮಲ್ಲೇಶ್ ಬಾಬು ಗೆಲುವು

04.ವಿಜಯಪುರ- ಬಿಜೆಪಿಯ ರಮೇಶ್ ಜಿಗಜಿಣಗಿ ಗೆಲುವು

5.ಕಲಬುರಗಿ- ಕಾಂಗ್ರೆಸ್ ನ ಡಾ. ರಾಧಾಕೃಷ್ಣ ದೊಡ್ಡಮನಿ ಗೆಲುವು

6.ರಾಯಚೂರು- ಕಾಂಗ್ರೆಸ್ ನ ಕುಮಾರ್ ನಾಯಕ್ ಗೆಲುವು

7.ಬೀದರ್- ಕಾಂಗ್ರೆಸ್ ನ ಸಾಗರ್ ಖಂಡ್ರೆ ಗೆಲುವು

8.ಕೊಪ್ಪಳ- ಕಾಂಗ್ರೆಸ್ ನ ರಾಜಶೇಖರ್ ಹಿಟ್ನಾಳ್ ಗೆಲುವು

10.ಬಳ್ಳಾರಿ- ಕಾಂಗ್ರೆಸ್ ನ ಇ. ತುಕಾರಾಂ ಗೆಲುವು

11.ಹಾವೇರಿ- ಬಿಜೆಪಿಯ ಬಸವರಾಜ ಬೊಮ್ಮಾಯಿ ಗೆಲುವು

12.ಧಾರವಾಡ- ಬಿಜೆಪಿಯ ಪ್ರಹ್ಲಾದ್ ಜೋಶಿ ಗೆಲುವು

13.ಉತ್ತರ ಕನ್ನಡ- ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವು

14.ದಾವಣಗೆರೆ- ಕಾಂಗ್ರೆಸ್ ನ ಪ್ರಭಾ ಮಲ್ಲಿಕಾರ್ಜುನ್ ಗೆಲುವು

15.ಶಿವಮೊಗ್ಗ- ಬಿಜೆಪಿಯ ಬಿ.ವೈ. ರಾಘವೇಂದ್ರ ಗೆಲುವು

16.ಉಡುಪಿ ಚಿಕ್ಕಮಗಳೂರು- ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು

17.ಹಾಸನ- ಕಾಂಗ್ರೆಸ್ ಶ್ರೇಯಸ್ ಪಟೇಲ್ ಗೆಲುವು

18.ದಕ್ಷಿಣ ಕನ್ನಡ- ಬಿಜೆಪಿ ಬ್ರಿಜೇಶ್ ಚೌಟ ಗೆಲುವು

19.ಚಿತ್ರದುರ್ಗ- ಬಿಜೆಪಿಯ ಗೋವಿಂದ ಕಾರಜೋಳ ಗೆಲುವು

20.ತುಮಕೂರು- ಬಿಜೆಪಿಯ ವಿ. ಸೋಮಣ್ಣ ಗೆಲುವು

21.ಮಂಡ್ಯ- ಜೆಡಿಎಸ್ ಎಚ್. ಡಿ. ಕುಮಾರಸ್ವಾಮಿ ಗೆಲುವು

22.ಮೈಸೂರು- ಕೊಡಗು- ಬಿಜೆಪಿಯ ಯದುವೀರ್ ಒಡೆಯರ್ ಗೆಲುವು

23.ಚಾಮರಾಜನಗರ- ಕಾಂಗ್ರೆಸ್ ನ ಸುನೀಲ್ ಬೋಸ್ ಗೆಲುವು

24.ಬೆಂಗಳೂರು ಗ್ರಾ.- ಬಿಜೆಪಿಯ ಡಾ. ಸಿ.ಎನ್.‌ ಮಂಜುನಾಥ್ ಗೆಲುವು

25.ಬೆಂಗಳೂರು ಉತ್ತರ- ಬಿಜೆಪಿಯ ಶೋಭಾ ಕರಂದ್ಲಾಜೆ ಗೆಲುವು

26.ಬೆಂಗಳೂರು ಕೇಂದ್ರ- ಬಿಜೆಪಿಯ ಪಿ.ಸಿ. ಮೋಹನ್ ಗೆಲುವು

27.ಬೆಂಗಳೂರು ದಕ್ಷಿಣ- ಬಿಜೆಪಿಯ ತೇಜಸ್ವಿ ಸೂರ್ಯ ಗೆಲುವು

28.ಚಿಕ್ಕಬಳ್ಳಾಪುರ- ಬಿಜೆಪಿಯ ಡಾ.ಕೆ. ಸುಧಾಕರ್ ಗೆಲುವು

Ramesh Babu

Journalist

Recent Posts

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

23 minutes ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

2 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

4 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

5 hours ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

5 hours ago

Ставки на спорт в Украине_ основы и стратегии(1)

Ставки на спорт UA: советы и стратегии для успеха Ставки на спорт в Украине: основы…

16 hours ago