Categories: ರಾಜ್ಯ

28 ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದ ಅಭ್ಯರ್ಥಿಗಳ ಮಾಹಿತಿ

1.ಚಿಕ್ಕೋಡಿ- ಕಾಂಗ್ರೆಸ್ ಪ್ರಿಯಾಂಕ ಜಾರಕಿಹೊಳಿ ಗೆಲುವು

2.ಬೆಳಗಾವಿ- ಬಿಜೆಪಿಯ ಜಗದೀಶ್ ಶೆಟ್ಟರ್ ಗೆಲುವು

3.ಬಾಗಲಕೋಟೆ- ಬಿಜೆಪಿಯ ಪಿ.ಸಿ. ಗದ್ದಿಗೌಡರ ಗೆಲುವು

03. ಕೋಲಾರ- ಜೆಡಿಎಸ್ ನ ಮಲ್ಲೇಶ್ ಬಾಬು ಗೆಲುವು

04.ವಿಜಯಪುರ- ಬಿಜೆಪಿಯ ರಮೇಶ್ ಜಿಗಜಿಣಗಿ ಗೆಲುವು

5.ಕಲಬುರಗಿ- ಕಾಂಗ್ರೆಸ್ ನ ಡಾ. ರಾಧಾಕೃಷ್ಣ ದೊಡ್ಡಮನಿ ಗೆಲುವು

6.ರಾಯಚೂರು- ಕಾಂಗ್ರೆಸ್ ನ ಕುಮಾರ್ ನಾಯಕ್ ಗೆಲುವು

7.ಬೀದರ್- ಕಾಂಗ್ರೆಸ್ ನ ಸಾಗರ್ ಖಂಡ್ರೆ ಗೆಲುವು

8.ಕೊಪ್ಪಳ- ಕಾಂಗ್ರೆಸ್ ನ ರಾಜಶೇಖರ್ ಹಿಟ್ನಾಳ್ ಗೆಲುವು

10.ಬಳ್ಳಾರಿ- ಕಾಂಗ್ರೆಸ್ ನ ಇ. ತುಕಾರಾಂ ಗೆಲುವು

11.ಹಾವೇರಿ- ಬಿಜೆಪಿಯ ಬಸವರಾಜ ಬೊಮ್ಮಾಯಿ ಗೆಲುವು

12.ಧಾರವಾಡ- ಬಿಜೆಪಿಯ ಪ್ರಹ್ಲಾದ್ ಜೋಶಿ ಗೆಲುವು

13.ಉತ್ತರ ಕನ್ನಡ- ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವು

14.ದಾವಣಗೆರೆ- ಕಾಂಗ್ರೆಸ್ ನ ಪ್ರಭಾ ಮಲ್ಲಿಕಾರ್ಜುನ್ ಗೆಲುವು

15.ಶಿವಮೊಗ್ಗ- ಬಿಜೆಪಿಯ ಬಿ.ವೈ. ರಾಘವೇಂದ್ರ ಗೆಲುವು

16.ಉಡುಪಿ ಚಿಕ್ಕಮಗಳೂರು- ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು

17.ಹಾಸನ- ಕಾಂಗ್ರೆಸ್ ಶ್ರೇಯಸ್ ಪಟೇಲ್ ಗೆಲುವು

18.ದಕ್ಷಿಣ ಕನ್ನಡ- ಬಿಜೆಪಿ ಬ್ರಿಜೇಶ್ ಚೌಟ ಗೆಲುವು

19.ಚಿತ್ರದುರ್ಗ- ಬಿಜೆಪಿಯ ಗೋವಿಂದ ಕಾರಜೋಳ ಗೆಲುವು

20.ತುಮಕೂರು- ಬಿಜೆಪಿಯ ವಿ. ಸೋಮಣ್ಣ ಗೆಲುವು

21.ಮಂಡ್ಯ- ಜೆಡಿಎಸ್ ಎಚ್. ಡಿ. ಕುಮಾರಸ್ವಾಮಿ ಗೆಲುವು

22.ಮೈಸೂರು- ಕೊಡಗು- ಬಿಜೆಪಿಯ ಯದುವೀರ್ ಒಡೆಯರ್ ಗೆಲುವು

23.ಚಾಮರಾಜನಗರ- ಕಾಂಗ್ರೆಸ್ ನ ಸುನೀಲ್ ಬೋಸ್ ಗೆಲುವು

24.ಬೆಂಗಳೂರು ಗ್ರಾ.- ಬಿಜೆಪಿಯ ಡಾ. ಸಿ.ಎನ್.‌ ಮಂಜುನಾಥ್ ಗೆಲುವು

25.ಬೆಂಗಳೂರು ಉತ್ತರ- ಬಿಜೆಪಿಯ ಶೋಭಾ ಕರಂದ್ಲಾಜೆ ಗೆಲುವು

26.ಬೆಂಗಳೂರು ಕೇಂದ್ರ- ಬಿಜೆಪಿಯ ಪಿ.ಸಿ. ಮೋಹನ್ ಗೆಲುವು

27.ಬೆಂಗಳೂರು ದಕ್ಷಿಣ- ಬಿಜೆಪಿಯ ತೇಜಸ್ವಿ ಸೂರ್ಯ ಗೆಲುವು

28.ಚಿಕ್ಕಬಳ್ಳಾಪುರ- ಬಿಜೆಪಿಯ ಡಾ.ಕೆ. ಸುಧಾಕರ್ ಗೆಲುವು

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago