Categories: ರಾಜ್ಯ

28 ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದ ಅಭ್ಯರ್ಥಿಗಳ ಮಾಹಿತಿ

1.ಚಿಕ್ಕೋಡಿ- ಕಾಂಗ್ರೆಸ್ ಪ್ರಿಯಾಂಕ ಜಾರಕಿಹೊಳಿ ಗೆಲುವು

2.ಬೆಳಗಾವಿ- ಬಿಜೆಪಿಯ ಜಗದೀಶ್ ಶೆಟ್ಟರ್ ಗೆಲುವು

3.ಬಾಗಲಕೋಟೆ- ಬಿಜೆಪಿಯ ಪಿ.ಸಿ. ಗದ್ದಿಗೌಡರ ಗೆಲುವು

03. ಕೋಲಾರ- ಜೆಡಿಎಸ್ ನ ಮಲ್ಲೇಶ್ ಬಾಬು ಗೆಲುವು

04.ವಿಜಯಪುರ- ಬಿಜೆಪಿಯ ರಮೇಶ್ ಜಿಗಜಿಣಗಿ ಗೆಲುವು

5.ಕಲಬುರಗಿ- ಕಾಂಗ್ರೆಸ್ ನ ಡಾ. ರಾಧಾಕೃಷ್ಣ ದೊಡ್ಡಮನಿ ಗೆಲುವು

6.ರಾಯಚೂರು- ಕಾಂಗ್ರೆಸ್ ನ ಕುಮಾರ್ ನಾಯಕ್ ಗೆಲುವು

7.ಬೀದರ್- ಕಾಂಗ್ರೆಸ್ ನ ಸಾಗರ್ ಖಂಡ್ರೆ ಗೆಲುವು

8.ಕೊಪ್ಪಳ- ಕಾಂಗ್ರೆಸ್ ನ ರಾಜಶೇಖರ್ ಹಿಟ್ನಾಳ್ ಗೆಲುವು

10.ಬಳ್ಳಾರಿ- ಕಾಂಗ್ರೆಸ್ ನ ಇ. ತುಕಾರಾಂ ಗೆಲುವು

11.ಹಾವೇರಿ- ಬಿಜೆಪಿಯ ಬಸವರಾಜ ಬೊಮ್ಮಾಯಿ ಗೆಲುವು

12.ಧಾರವಾಡ- ಬಿಜೆಪಿಯ ಪ್ರಹ್ಲಾದ್ ಜೋಶಿ ಗೆಲುವು

13.ಉತ್ತರ ಕನ್ನಡ- ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವು

14.ದಾವಣಗೆರೆ- ಕಾಂಗ್ರೆಸ್ ನ ಪ್ರಭಾ ಮಲ್ಲಿಕಾರ್ಜುನ್ ಗೆಲುವು

15.ಶಿವಮೊಗ್ಗ- ಬಿಜೆಪಿಯ ಬಿ.ವೈ. ರಾಘವೇಂದ್ರ ಗೆಲುವು

16.ಉಡುಪಿ ಚಿಕ್ಕಮಗಳೂರು- ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು

17.ಹಾಸನ- ಕಾಂಗ್ರೆಸ್ ಶ್ರೇಯಸ್ ಪಟೇಲ್ ಗೆಲುವು

18.ದಕ್ಷಿಣ ಕನ್ನಡ- ಬಿಜೆಪಿ ಬ್ರಿಜೇಶ್ ಚೌಟ ಗೆಲುವು

19.ಚಿತ್ರದುರ್ಗ- ಬಿಜೆಪಿಯ ಗೋವಿಂದ ಕಾರಜೋಳ ಗೆಲುವು

20.ತುಮಕೂರು- ಬಿಜೆಪಿಯ ವಿ. ಸೋಮಣ್ಣ ಗೆಲುವು

21.ಮಂಡ್ಯ- ಜೆಡಿಎಸ್ ಎಚ್. ಡಿ. ಕುಮಾರಸ್ವಾಮಿ ಗೆಲುವು

22.ಮೈಸೂರು- ಕೊಡಗು- ಬಿಜೆಪಿಯ ಯದುವೀರ್ ಒಡೆಯರ್ ಗೆಲುವು

23.ಚಾಮರಾಜನಗರ- ಕಾಂಗ್ರೆಸ್ ನ ಸುನೀಲ್ ಬೋಸ್ ಗೆಲುವು

24.ಬೆಂಗಳೂರು ಗ್ರಾ.- ಬಿಜೆಪಿಯ ಡಾ. ಸಿ.ಎನ್.‌ ಮಂಜುನಾಥ್ ಗೆಲುವು

25.ಬೆಂಗಳೂರು ಉತ್ತರ- ಬಿಜೆಪಿಯ ಶೋಭಾ ಕರಂದ್ಲಾಜೆ ಗೆಲುವು

26.ಬೆಂಗಳೂರು ಕೇಂದ್ರ- ಬಿಜೆಪಿಯ ಪಿ.ಸಿ. ಮೋಹನ್ ಗೆಲುವು

27.ಬೆಂಗಳೂರು ದಕ್ಷಿಣ- ಬಿಜೆಪಿಯ ತೇಜಸ್ವಿ ಸೂರ್ಯ ಗೆಲುವು

28.ಚಿಕ್ಕಬಳ್ಳಾಪುರ- ಬಿಜೆಪಿಯ ಡಾ.ಕೆ. ಸುಧಾಕರ್ ಗೆಲುವು

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

15 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

17 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

20 hours ago