Categories: ರಾಜ್ಯ

28 ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದ ಅಭ್ಯರ್ಥಿಗಳ ಮಾಹಿತಿ

1.ಚಿಕ್ಕೋಡಿ- ಕಾಂಗ್ರೆಸ್ ಪ್ರಿಯಾಂಕ ಜಾರಕಿಹೊಳಿ ಗೆಲುವು

2.ಬೆಳಗಾವಿ- ಬಿಜೆಪಿಯ ಜಗದೀಶ್ ಶೆಟ್ಟರ್ ಗೆಲುವು

3.ಬಾಗಲಕೋಟೆ- ಬಿಜೆಪಿಯ ಪಿ.ಸಿ. ಗದ್ದಿಗೌಡರ ಗೆಲುವು

03. ಕೋಲಾರ- ಜೆಡಿಎಸ್ ನ ಮಲ್ಲೇಶ್ ಬಾಬು ಗೆಲುವು

04.ವಿಜಯಪುರ- ಬಿಜೆಪಿಯ ರಮೇಶ್ ಜಿಗಜಿಣಗಿ ಗೆಲುವು

5.ಕಲಬುರಗಿ- ಕಾಂಗ್ರೆಸ್ ನ ಡಾ. ರಾಧಾಕೃಷ್ಣ ದೊಡ್ಡಮನಿ ಗೆಲುವು

6.ರಾಯಚೂರು- ಕಾಂಗ್ರೆಸ್ ನ ಕುಮಾರ್ ನಾಯಕ್ ಗೆಲುವು

7.ಬೀದರ್- ಕಾಂಗ್ರೆಸ್ ನ ಸಾಗರ್ ಖಂಡ್ರೆ ಗೆಲುವು

8.ಕೊಪ್ಪಳ- ಕಾಂಗ್ರೆಸ್ ನ ರಾಜಶೇಖರ್ ಹಿಟ್ನಾಳ್ ಗೆಲುವು

10.ಬಳ್ಳಾರಿ- ಕಾಂಗ್ರೆಸ್ ನ ಇ. ತುಕಾರಾಂ ಗೆಲುವು

11.ಹಾವೇರಿ- ಬಿಜೆಪಿಯ ಬಸವರಾಜ ಬೊಮ್ಮಾಯಿ ಗೆಲುವು

12.ಧಾರವಾಡ- ಬಿಜೆಪಿಯ ಪ್ರಹ್ಲಾದ್ ಜೋಶಿ ಗೆಲುವು

13.ಉತ್ತರ ಕನ್ನಡ- ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವು

14.ದಾವಣಗೆರೆ- ಕಾಂಗ್ರೆಸ್ ನ ಪ್ರಭಾ ಮಲ್ಲಿಕಾರ್ಜುನ್ ಗೆಲುವು

15.ಶಿವಮೊಗ್ಗ- ಬಿಜೆಪಿಯ ಬಿ.ವೈ. ರಾಘವೇಂದ್ರ ಗೆಲುವು

16.ಉಡುಪಿ ಚಿಕ್ಕಮಗಳೂರು- ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು

17.ಹಾಸನ- ಕಾಂಗ್ರೆಸ್ ಶ್ರೇಯಸ್ ಪಟೇಲ್ ಗೆಲುವು

18.ದಕ್ಷಿಣ ಕನ್ನಡ- ಬಿಜೆಪಿ ಬ್ರಿಜೇಶ್ ಚೌಟ ಗೆಲುವು

19.ಚಿತ್ರದುರ್ಗ- ಬಿಜೆಪಿಯ ಗೋವಿಂದ ಕಾರಜೋಳ ಗೆಲುವು

20.ತುಮಕೂರು- ಬಿಜೆಪಿಯ ವಿ. ಸೋಮಣ್ಣ ಗೆಲುವು

21.ಮಂಡ್ಯ- ಜೆಡಿಎಸ್ ಎಚ್. ಡಿ. ಕುಮಾರಸ್ವಾಮಿ ಗೆಲುವು

22.ಮೈಸೂರು- ಕೊಡಗು- ಬಿಜೆಪಿಯ ಯದುವೀರ್ ಒಡೆಯರ್ ಗೆಲುವು

23.ಚಾಮರಾಜನಗರ- ಕಾಂಗ್ರೆಸ್ ನ ಸುನೀಲ್ ಬೋಸ್ ಗೆಲುವು

24.ಬೆಂಗಳೂರು ಗ್ರಾ.- ಬಿಜೆಪಿಯ ಡಾ. ಸಿ.ಎನ್.‌ ಮಂಜುನಾಥ್ ಗೆಲುವು

25.ಬೆಂಗಳೂರು ಉತ್ತರ- ಬಿಜೆಪಿಯ ಶೋಭಾ ಕರಂದ್ಲಾಜೆ ಗೆಲುವು

26.ಬೆಂಗಳೂರು ಕೇಂದ್ರ- ಬಿಜೆಪಿಯ ಪಿ.ಸಿ. ಮೋಹನ್ ಗೆಲುವು

27.ಬೆಂಗಳೂರು ದಕ್ಷಿಣ- ಬಿಜೆಪಿಯ ತೇಜಸ್ವಿ ಸೂರ್ಯ ಗೆಲುವು

28.ಚಿಕ್ಕಬಳ್ಳಾಪುರ- ಬಿಜೆಪಿಯ ಡಾ.ಕೆ. ಸುಧಾಕರ್ ಗೆಲುವು

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago