ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ.
ಚನ್ನಪಟ್ಟಣದಲ್ಲಿ 14ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಗೆಲುವಿನ ಸನಿಹದತ್ತ ಸಿಪಿವೈ ಇದ್ದಾರೆ. ನಿರಂತರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನೂ ಕೇವಲ 6 ಸುತ್ತುಗಳ ಮಾತ್ರ ಎಣಿಕಾ ಕಾರ್ಯ ಬಾಕಿ ಇದೆ. ಈಗಾಗಲೇ 1 ಲಕ್ಷದ 50 ಸಾವಿರ ಮತಗಳ ಎಣಿಕಾ ಕಾರ್ಯ ಪೂರ್ಣವಾಗಿದೆ. ಉಳಿದ 50600 ಮತಗಳ ಎಣಿಕೆ ಬಾಕಿ ಇದೆ.
ಸಂಡೂರಿನಲ್ಲಿ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ 8,881 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಸಂಡೂರಿನಲ್ಲಿ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ 8,881 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆಯ 11ನೇ ಸುತ್ತು ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ್ ಭಾರೀ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ 12,793 ಮತಗಳ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾ್ 68,078 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ: 55,285 ಮತಗಳನ್ನು ಪಡೆದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…