ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ.
ಚನ್ನಪಟ್ಟಣದಲ್ಲಿ 14ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಗೆಲುವಿನ ಸನಿಹದತ್ತ ಸಿಪಿವೈ ಇದ್ದಾರೆ. ನಿರಂತರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನೂ ಕೇವಲ 6 ಸುತ್ತುಗಳ ಮಾತ್ರ ಎಣಿಕಾ ಕಾರ್ಯ ಬಾಕಿ ಇದೆ. ಈಗಾಗಲೇ 1 ಲಕ್ಷದ 50 ಸಾವಿರ ಮತಗಳ ಎಣಿಕಾ ಕಾರ್ಯ ಪೂರ್ಣವಾಗಿದೆ. ಉಳಿದ 50600 ಮತಗಳ ಎಣಿಕೆ ಬಾಕಿ ಇದೆ.
ಸಂಡೂರಿನಲ್ಲಿ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ 8,881 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಸಂಡೂರಿನಲ್ಲಿ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ 8,881 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆಯ 11ನೇ ಸುತ್ತು ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ್ ಭಾರೀ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ 12,793 ಮತಗಳ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾ್ 68,078 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ: 55,285 ಮತಗಳನ್ನು ಪಡೆದಿದ್ದಾರೆ.
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…