ರೋಟರಾಕ್ಟ್ ಬೆಂಗಳೂರು, ಬಸವೇಶ್ವರನಗರ (ರೋಟರಾಕ್ಟ್ ಡಿಸ್ಟ್ರಿಕ್ಟ್ 3192) ಹಾಗೂ ಸುಚೇತನಾ ಎಜುಕೇಶನಲ್ ಮತ್ತು ಚಾರಿಟಬಲ್ ಟ್ರಸ್ಟ್(ರಿ) ಸಹೋಗದಲ್ಲಿ ಆಯೋಜಿಸಿದ್ದ “ವಿದ್ಯಾ ಸಂಕಲ್ಪ” ಕಾರ್ಯಕ್ರಮದ ಅಡಿಯಲ್ಲಿ ಶ್ರೀ ಅರವಿಂದ ಪ್ರಾರ್ಥಮಿಕ ಪಾಠ ಶಾಲಿಯ 30 ಮಕ್ಕಳಿಗೆ ವಾರ್ಷಿಕ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ವಿದ್ಯಾ ಸಂಲಕ್ಪ ಯೋಜನೆಯನ್ನು ಕಳೆದ 4 ವರ್ಷದಿಂದ ಮುಂದುವರಿಸಿಕೊಂಡು ಬರುತ್ತಿದ್ದು, ಮುಂಬರುವ ದಿನಗಳಲ್ಲೂ ಬಡ ಮಕ್ಕಳಿಗೆ ವಾರ್ಷಿಕ ವಿದ್ಯಾರ್ಥಿ ವೇತನವನ್ನು ನೀಡುವುದರ ಜೊತೆಗೆ ಕನ್ನಡ ಮಾಧ್ಯಮಕ್ಕೆ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಭರವಸೆಯನ್ನು ನೀಡಲಾಯಿತು.
ಇದೇ ಸಂದರ್ಭದಲ್ಲಿ ಶ್ರೀ ಅರವಿಂದ ವಿದ್ಯಾ ಸಂಸ್ಥೆಯ ಖಜಾಂಚಿ ವೆಂಕಪ್ಪ, ಶಾಲಾ ಪ್ರಾಂಶುಪಾಲ ಸರ್ವಮಂಗಳ, ಹಿರಿಯ ಶಿಕ್ಷಕ ವಸಂತ್ ರಾಜ್, ಸುರೇಶ್, ರೋಟರಾಕ್ಟ್ ಹಾಗೂ ಸುಚೇತನ ತಂಡದ ಮಂಜುನಾಥ್ ನಾಗ್, ಚೇತನ್, ದೀಪಿಕಾ, ಅಭಿಷೇಕ್, ನಮಿತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…