ರೋಟರಾಕ್ಟ್ ಬೆಂಗಳೂರು, ಬಸವೇಶ್ವರನಗರ (ರೋಟರಾಕ್ಟ್ ಡಿಸ್ಟ್ರಿಕ್ಟ್ 3192) ಹಾಗೂ ಸುಚೇತನಾ ಎಜುಕೇಶನಲ್ ಮತ್ತು ಚಾರಿಟಬಲ್ ಟ್ರಸ್ಟ್(ರಿ) ಸಹೋಗದಲ್ಲಿ ಆಯೋಜಿಸಿದ್ದ “ವಿದ್ಯಾ ಸಂಕಲ್ಪ” ಕಾರ್ಯಕ್ರಮದ ಅಡಿಯಲ್ಲಿ ಶ್ರೀ ಅರವಿಂದ ಪ್ರಾರ್ಥಮಿಕ ಪಾಠ ಶಾಲಿಯ 30 ಮಕ್ಕಳಿಗೆ ವಾರ್ಷಿಕ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ವಿದ್ಯಾ ಸಂಲಕ್ಪ ಯೋಜನೆಯನ್ನು ಕಳೆದ 4 ವರ್ಷದಿಂದ ಮುಂದುವರಿಸಿಕೊಂಡು ಬರುತ್ತಿದ್ದು, ಮುಂಬರುವ ದಿನಗಳಲ್ಲೂ ಬಡ ಮಕ್ಕಳಿಗೆ ವಾರ್ಷಿಕ ವಿದ್ಯಾರ್ಥಿ ವೇತನವನ್ನು ನೀಡುವುದರ ಜೊತೆಗೆ ಕನ್ನಡ ಮಾಧ್ಯಮಕ್ಕೆ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಭರವಸೆಯನ್ನು ನೀಡಲಾಯಿತು.
ಇದೇ ಸಂದರ್ಭದಲ್ಲಿ ಶ್ರೀ ಅರವಿಂದ ವಿದ್ಯಾ ಸಂಸ್ಥೆಯ ಖಜಾಂಚಿ ವೆಂಕಪ್ಪ, ಶಾಲಾ ಪ್ರಾಂಶುಪಾಲ ಸರ್ವಮಂಗಳ, ಹಿರಿಯ ಶಿಕ್ಷಕ ವಸಂತ್ ರಾಜ್, ಸುರೇಶ್, ರೋಟರಾಕ್ಟ್ ಹಾಗೂ ಸುಚೇತನ ತಂಡದ ಮಂಜುನಾಥ್ ನಾಗ್, ಚೇತನ್, ದೀಪಿಕಾ, ಅಭಿಷೇಕ್, ನಮಿತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…