ರೋಟರಾಕ್ಟ್ ಬೆಂಗಳೂರು, ಬಸವೇಶ್ವರನಗರ (ರೋಟರಾಕ್ಟ್ ಡಿಸ್ಟ್ರಿಕ್ಟ್ 3192) ಹಾಗೂ ಸುಚೇತನಾ ಎಜುಕೇಶನಲ್ ಮತ್ತು ಚಾರಿಟಬಲ್ ಟ್ರಸ್ಟ್(ರಿ) ಸಹೋಗದಲ್ಲಿ ಆಯೋಜಿಸಿದ್ದ “ವಿದ್ಯಾ ಸಂಕಲ್ಪ” ಕಾರ್ಯಕ್ರಮದ ಅಡಿಯಲ್ಲಿ ಶ್ರೀ ಅರವಿಂದ ಪ್ರಾರ್ಥಮಿಕ ಪಾಠ ಶಾಲಿಯ 30 ಮಕ್ಕಳಿಗೆ ವಾರ್ಷಿಕ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ವಿದ್ಯಾ ಸಂಲಕ್ಪ ಯೋಜನೆಯನ್ನು ಕಳೆದ 4 ವರ್ಷದಿಂದ ಮುಂದುವರಿಸಿಕೊಂಡು ಬರುತ್ತಿದ್ದು, ಮುಂಬರುವ ದಿನಗಳಲ್ಲೂ ಬಡ ಮಕ್ಕಳಿಗೆ ವಾರ್ಷಿಕ ವಿದ್ಯಾರ್ಥಿ ವೇತನವನ್ನು ನೀಡುವುದರ ಜೊತೆಗೆ ಕನ್ನಡ ಮಾಧ್ಯಮಕ್ಕೆ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಭರವಸೆಯನ್ನು ನೀಡಲಾಯಿತು.
ಇದೇ ಸಂದರ್ಭದಲ್ಲಿ ಶ್ರೀ ಅರವಿಂದ ವಿದ್ಯಾ ಸಂಸ್ಥೆಯ ಖಜಾಂಚಿ ವೆಂಕಪ್ಪ, ಶಾಲಾ ಪ್ರಾಂಶುಪಾಲ ಸರ್ವಮಂಗಳ, ಹಿರಿಯ ಶಿಕ್ಷಕ ವಸಂತ್ ರಾಜ್, ಸುರೇಶ್, ರೋಟರಾಕ್ಟ್ ಹಾಗೂ ಸುಚೇತನ ತಂಡದ ಮಂಜುನಾಥ್ ನಾಗ್, ಚೇತನ್, ದೀಪಿಕಾ, ಅಭಿಷೇಕ್, ನಮಿತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಈಗ ಬಂದಿದ್ದು, ಸಂಪೂರ್ಣವಾಗಿ 'ನೆಗೆಟಿವ್' ಆಗಿದೆ. ಆ ವ್ಯಕ್ತಿಗೆ…
ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30 ರವರೆಗೆ ಅವಕಾಶ…
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ…
ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…