ರೋಟರಾಕ್ಟ್ ಬೆಂಗಳೂರು, ಬಸವೇಶ್ವರನಗರ (ರೋಟರಾಕ್ಟ್ ಡಿಸ್ಟ್ರಿಕ್ಟ್ 3192) ಹಾಗೂ ಸುಚೇತನಾ ಎಜುಕೇಶನಲ್ ಮತ್ತು ಚಾರಿಟಬಲ್ ಟ್ರಸ್ಟ್(ರಿ) ಸಹೋಗದಲ್ಲಿ ಆಯೋಜಿಸಿದ್ದ “ವಿದ್ಯಾ ಸಂಕಲ್ಪ” ಕಾರ್ಯಕ್ರಮದ ಅಡಿಯಲ್ಲಿ ಶ್ರೀ ಅರವಿಂದ ಪ್ರಾರ್ಥಮಿಕ ಪಾಠ ಶಾಲಿಯ 30 ಮಕ್ಕಳಿಗೆ ವಾರ್ಷಿಕ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ವಿದ್ಯಾ ಸಂಲಕ್ಪ ಯೋಜನೆಯನ್ನು ಕಳೆದ 4 ವರ್ಷದಿಂದ ಮುಂದುವರಿಸಿಕೊಂಡು ಬರುತ್ತಿದ್ದು, ಮುಂಬರುವ ದಿನಗಳಲ್ಲೂ ಬಡ ಮಕ್ಕಳಿಗೆ ವಾರ್ಷಿಕ ವಿದ್ಯಾರ್ಥಿ ವೇತನವನ್ನು ನೀಡುವುದರ ಜೊತೆಗೆ ಕನ್ನಡ ಮಾಧ್ಯಮಕ್ಕೆ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಭರವಸೆಯನ್ನು ನೀಡಲಾಯಿತು.
ಇದೇ ಸಂದರ್ಭದಲ್ಲಿ ಶ್ರೀ ಅರವಿಂದ ವಿದ್ಯಾ ಸಂಸ್ಥೆಯ ಖಜಾಂಚಿ ವೆಂಕಪ್ಪ, ಶಾಲಾ ಪ್ರಾಂಶುಪಾಲ ಸರ್ವಮಂಗಳ, ಹಿರಿಯ ಶಿಕ್ಷಕ ವಸಂತ್ ರಾಜ್, ಸುರೇಶ್, ರೋಟರಾಕ್ಟ್ ಹಾಗೂ ಸುಚೇತನ ತಂಡದ ಮಂಜುನಾಥ್ ನಾಗ್, ಚೇತನ್, ದೀಪಿಕಾ, ಅಭಿಷೇಕ್, ನಮಿತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…