ದೊಡ್ಡಬಳ್ಳಾಪುರ ತಾಲೂಕಿನ ಎಸ್ ಎಸ್ ಘಾಟಿ ಸುಬ್ರಹ್ಮಣ್ಯ ದೇವಾಲಯದ ಸಮೀಪವಿರುವ ಬಂಡೇಪಾಳ್ಯದಲ್ಲಿರುವ 31ಅಡಿ ಎತ್ತರವಿರುವ ದೇವರಬೆಟ್ಟ ಶ್ರೀ ವಿಶ್ವ ಶನೇಶ್ವರ ಸ್ವಾಮಿಯ 21ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಹಗಲು ಪರಿಷೆ ಕಾರ್ಯಕ್ರಮಗಳು ಭಕ್ತರ ಸಮ್ಮಖದಲ್ಲಿ ಬಹಳ ಸಂಭ್ರಮ ಸಡಗರದಿಂದ ನೆರವೇರಿದವು.
ಶನೇಶ್ವರ ಸ್ವಾಮಿ, ಬನಶಂಕರಿ, ಪಂಚಮುಖಿ ಗಣಪತಿ, ಆಂಜನೇಯಸ್ವಾಮಿ, ಆದಿತ್ಯಾದಿ ನವಗ್ರಹಗಳಿಗೆ ಮೇ.26ರಿಂದ ಜೂ.1ರವರೆಗೆ ವಿವಿಧ ಪೂಜಾವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಹಗಲು ಪರಿಷೆ ಹಿನ್ನೆಲೆ ದೇವಾಲಯದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ನಾನಾ ಭಾಗಗಳಿಂದ ಭಕ್ತರ ದಂಡೇ ಹರಿದುಬಂದು ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಹಗಲು ಪರಿಷೆಯನ್ನು ಕಣ್ತುಂಬಿಕೊಂಡು ದೇವರ ಕೃಪೆಗೆ ಪಾತ್ರರಾದರು.
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…