ದೊಡ್ಡಬಳ್ಳಾಪುರ ತಾಲೂಕಿನ ಎಸ್ ಎಸ್ ಘಾಟಿ ಸುಬ್ರಹ್ಮಣ್ಯ ದೇವಾಲಯದ ಸಮೀಪವಿರುವ ಬಂಡೇಪಾಳ್ಯದಲ್ಲಿರುವ 31ಅಡಿ ಎತ್ತರವಿರುವ ದೇವರಬೆಟ್ಟ ಶ್ರೀ ವಿಶ್ವ ಶನೇಶ್ವರ ಸ್ವಾಮಿಯ 21ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಹಗಲು ಪರಿಷೆ ಕಾರ್ಯಕ್ರಮಗಳು ಭಕ್ತರ ಸಮ್ಮಖದಲ್ಲಿ ಬಹಳ ಸಂಭ್ರಮ ಸಡಗರದಿಂದ ನೆರವೇರಿದವು.
ಶನೇಶ್ವರ ಸ್ವಾಮಿ, ಬನಶಂಕರಿ, ಪಂಚಮುಖಿ ಗಣಪತಿ, ಆಂಜನೇಯಸ್ವಾಮಿ, ಆದಿತ್ಯಾದಿ ನವಗ್ರಹಗಳಿಗೆ ಮೇ.26ರಿಂದ ಜೂ.1ರವರೆಗೆ ವಿವಿಧ ಪೂಜಾವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಹಗಲು ಪರಿಷೆ ಹಿನ್ನೆಲೆ ದೇವಾಲಯದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ನಾನಾ ಭಾಗಗಳಿಂದ ಭಕ್ತರ ದಂಡೇ ಹರಿದುಬಂದು ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಹಗಲು ಪರಿಷೆಯನ್ನು ಕಣ್ತುಂಬಿಕೊಂಡು ದೇವರ ಕೃಪೆಗೆ ಪಾತ್ರರಾದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…