Categories: ವೈರಲ್

34 ವರ್ಷದ ಮಹಿಳೆಗೆ ತಾಳಿ‌ಕಟ್ಟಿದ 80 ವರ್ಷದ ಅಜ್ಜ

34 ವರ್ಷದ ಮಹಿಳೆ 80ವರ್ಷದ ಅಜ್ಜನಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗುತ್ತಾರೆ. ಈ ಪರಿಚಯ ಮದುವೆಯಾಗುವ ಮಟ್ಟಕ್ಕೆ ಹೋಗುತ್ತದೆ.

ಮಧ್ಯಪ್ರದೇಶದ ಅಗರ್ ಜಿಲ್ಲೆಯ ಸುಸ್ನೇರ್ ತಹಸಿಲ್ ಬಳಿಯ ಮಗರಿಯಾ ಗ್ರಾಮದ ಬಲುರಾಮ್ ಬಗ್ರಿ ಅವರು ಮಹಾರಾಷ್ಟ್ರದ ಅಮರಾವತಿಯ ಶೀಲಾ ಅವರನ್ನು ತಮ್ಮ ಕುಟುಂಬ ಮತ್ತು ಸ್ನೇಹಿತರ ಸಮ್ಮುಖದಲ್ಲಿ ಸುಸ್ನರ್ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ.

ಸಾಲದ ಸುಳಿಯಲ್ಲಿ ಸಿಲುಕಿ ಕೆಲ ವರ್ಷಗಳ ಹಿಂದೆ ಬಲುರಾಮ್ ಅವರ ಪತ್ನಿ ತೀರಿಕೊಂಡಿದ್ದರು. ಜೀವನದ ಹೋರಾಟಗಳನ್ನು ನಿಭಾಯಿಸಲು ಪ್ರಯತ್ನಿಸುತ್ತಿರುವಾಗ, ಅವರು ಖಿನ್ನತೆಗೆ ಒಳಗಾದರು.

ಈ ಸಮಯದಲ್ಲಿ, ವಿಷ್ಣು ಬಲುರಾಮ್ ಅವರು ತಮಾಷೆಯ ರೀಲ್ಸ್ ಗಳನ್ನು ಮಾಡಲು ಪ್ರಾರಂಭಿಸಿ, ಅವುಗಳನ್ನು ಇನ್ ಸ್ಟಾಗ್ರಾಂ ನಲ್ಲಿ ಹಂಚಿಕೊಳ್ಳುತ್ತಿದ್ದರು. ಬಲುರಾಮ್ ಅವರ ರೀಲ್ಸ್ ಗಳು ವೈರಲ್ ಆಗುತ್ತಿತ್ತು.

46 ವರ್ಷ ವಯಸ್ಸಿನ ಅಂತರವಿರುವ ಶೀಲಾ ಅವರು ವಿಷ್ಣು ಬಲುರಾಮ್ ಅವರನ್ನು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಿ ಚಾಟ್ ಮಾಡಲು ಪ್ರಾರಂಭಿಸಿದರು.

ಶೀಲಾ ಮತ್ತು ಬಾಲುರಾಮ್ ಅವರ ಸ್ನೇಹ ಪ್ರೀತಿಗೆ ತಿರುಗಿತು. ಶೀಲಾ ಸುಸ್ನರ್‌ಗೆ ಪ್ರಯಾಣ ಬೆಳೆಸಿ ಸೋಮವಾರ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

8 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

9 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

15 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

16 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

21 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago