Categories: ವೈರಲ್

34 ವರ್ಷದ ಮಹಿಳೆಗೆ ತಾಳಿ‌ಕಟ್ಟಿದ 80 ವರ್ಷದ ಅಜ್ಜ

34 ವರ್ಷದ ಮಹಿಳೆ 80ವರ್ಷದ ಅಜ್ಜನಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗುತ್ತಾರೆ. ಈ ಪರಿಚಯ ಮದುವೆಯಾಗುವ ಮಟ್ಟಕ್ಕೆ ಹೋಗುತ್ತದೆ.

ಮಧ್ಯಪ್ರದೇಶದ ಅಗರ್ ಜಿಲ್ಲೆಯ ಸುಸ್ನೇರ್ ತಹಸಿಲ್ ಬಳಿಯ ಮಗರಿಯಾ ಗ್ರಾಮದ ಬಲುರಾಮ್ ಬಗ್ರಿ ಅವರು ಮಹಾರಾಷ್ಟ್ರದ ಅಮರಾವತಿಯ ಶೀಲಾ ಅವರನ್ನು ತಮ್ಮ ಕುಟುಂಬ ಮತ್ತು ಸ್ನೇಹಿತರ ಸಮ್ಮುಖದಲ್ಲಿ ಸುಸ್ನರ್ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ.

ಸಾಲದ ಸುಳಿಯಲ್ಲಿ ಸಿಲುಕಿ ಕೆಲ ವರ್ಷಗಳ ಹಿಂದೆ ಬಲುರಾಮ್ ಅವರ ಪತ್ನಿ ತೀರಿಕೊಂಡಿದ್ದರು. ಜೀವನದ ಹೋರಾಟಗಳನ್ನು ನಿಭಾಯಿಸಲು ಪ್ರಯತ್ನಿಸುತ್ತಿರುವಾಗ, ಅವರು ಖಿನ್ನತೆಗೆ ಒಳಗಾದರು.

ಈ ಸಮಯದಲ್ಲಿ, ವಿಷ್ಣು ಬಲುರಾಮ್ ಅವರು ತಮಾಷೆಯ ರೀಲ್ಸ್ ಗಳನ್ನು ಮಾಡಲು ಪ್ರಾರಂಭಿಸಿ, ಅವುಗಳನ್ನು ಇನ್ ಸ್ಟಾಗ್ರಾಂ ನಲ್ಲಿ ಹಂಚಿಕೊಳ್ಳುತ್ತಿದ್ದರು. ಬಲುರಾಮ್ ಅವರ ರೀಲ್ಸ್ ಗಳು ವೈರಲ್ ಆಗುತ್ತಿತ್ತು.

46 ವರ್ಷ ವಯಸ್ಸಿನ ಅಂತರವಿರುವ ಶೀಲಾ ಅವರು ವಿಷ್ಣು ಬಲುರಾಮ್ ಅವರನ್ನು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಿ ಚಾಟ್ ಮಾಡಲು ಪ್ರಾರಂಭಿಸಿದರು.

ಶೀಲಾ ಮತ್ತು ಬಾಲುರಾಮ್ ಅವರ ಸ್ನೇಹ ಪ್ರೀತಿಗೆ ತಿರುಗಿತು. ಶೀಲಾ ಸುಸ್ನರ್‌ಗೆ ಪ್ರಯಾಣ ಬೆಳೆಸಿ ಸೋಮವಾರ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

12 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

13 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

18 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago