Categories: ವೈರಲ್

34 ವರ್ಷದ ಮಹಿಳೆಗೆ ತಾಳಿ‌ಕಟ್ಟಿದ 80 ವರ್ಷದ ಅಜ್ಜ

34 ವರ್ಷದ ಮಹಿಳೆ 80ವರ್ಷದ ಅಜ್ಜನಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗುತ್ತಾರೆ. ಈ ಪರಿಚಯ ಮದುವೆಯಾಗುವ ಮಟ್ಟಕ್ಕೆ ಹೋಗುತ್ತದೆ.

ಮಧ್ಯಪ್ರದೇಶದ ಅಗರ್ ಜಿಲ್ಲೆಯ ಸುಸ್ನೇರ್ ತಹಸಿಲ್ ಬಳಿಯ ಮಗರಿಯಾ ಗ್ರಾಮದ ಬಲುರಾಮ್ ಬಗ್ರಿ ಅವರು ಮಹಾರಾಷ್ಟ್ರದ ಅಮರಾವತಿಯ ಶೀಲಾ ಅವರನ್ನು ತಮ್ಮ ಕುಟುಂಬ ಮತ್ತು ಸ್ನೇಹಿತರ ಸಮ್ಮುಖದಲ್ಲಿ ಸುಸ್ನರ್ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ.

ಸಾಲದ ಸುಳಿಯಲ್ಲಿ ಸಿಲುಕಿ ಕೆಲ ವರ್ಷಗಳ ಹಿಂದೆ ಬಲುರಾಮ್ ಅವರ ಪತ್ನಿ ತೀರಿಕೊಂಡಿದ್ದರು. ಜೀವನದ ಹೋರಾಟಗಳನ್ನು ನಿಭಾಯಿಸಲು ಪ್ರಯತ್ನಿಸುತ್ತಿರುವಾಗ, ಅವರು ಖಿನ್ನತೆಗೆ ಒಳಗಾದರು.

ಈ ಸಮಯದಲ್ಲಿ, ವಿಷ್ಣು ಬಲುರಾಮ್ ಅವರು ತಮಾಷೆಯ ರೀಲ್ಸ್ ಗಳನ್ನು ಮಾಡಲು ಪ್ರಾರಂಭಿಸಿ, ಅವುಗಳನ್ನು ಇನ್ ಸ್ಟಾಗ್ರಾಂ ನಲ್ಲಿ ಹಂಚಿಕೊಳ್ಳುತ್ತಿದ್ದರು. ಬಲುರಾಮ್ ಅವರ ರೀಲ್ಸ್ ಗಳು ವೈರಲ್ ಆಗುತ್ತಿತ್ತು.

46 ವರ್ಷ ವಯಸ್ಸಿನ ಅಂತರವಿರುವ ಶೀಲಾ ಅವರು ವಿಷ್ಣು ಬಲುರಾಮ್ ಅವರನ್ನು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಿ ಚಾಟ್ ಮಾಡಲು ಪ್ರಾರಂಭಿಸಿದರು.

ಶೀಲಾ ಮತ್ತು ಬಾಲುರಾಮ್ ಅವರ ಸ್ನೇಹ ಪ್ರೀತಿಗೆ ತಿರುಗಿತು. ಶೀಲಾ ಸುಸ್ನರ್‌ಗೆ ಪ್ರಯಾಣ ಬೆಳೆಸಿ ಸೋಮವಾರ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ.

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

10 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

11 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

14 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

21 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

24 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

2 days ago