ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಇನ್ಸ್ ಪೆಕ್ಟರ್ ಲೋಕಾಯುಕ್ತ ಟ್ರ್ಯಾಪ್ ಗೆ ಸಿಲುಕಿದ್ದಾರೆ. ಕೆಪಿ ಅಗ್ರಹಾರ ಪೊಲೀಸ್ ಇನ್ಸ್ ಪೆಕ್ಟರ್ ಗೋವಿಂದರಾಜು 4 ಲಕ್ಷ ಲಂಚದ ಹಣ ಪಡೆದುಕೊಳ್ಳುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಚೀಟಿ ವ್ಯವಹಾರ ಕೇಸ್ ಸಂಬಂಧ ಹಣ ಪಡೆಯುವಾಗ ಲಾಕ್ ಆಗಿದ್ದಾರೆ. ವ್ಯಕ್ತಿಯನ್ನ ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು, 4 ಲಕ್ಷಕ್ಕೆ ಡಿಮ್ಯಾಂಡ್ ಮಾಡಿ 4 ಲಕ್ಷ ಹಣ ಪಡೆಯುತ್ತಿದ್ದ ವೇಳೆ ಇನ್ಸ್ ಪೆಕ್ಟರ್ ಅವರನ್ನ ಲೋಕಾಯುಕ್ತ ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ.
ಸಿರಸಿ ಸರ್ಕಲ್ ಬಳಿಯ CAR ಗ್ರೌಂಡ್ ಬಳಿ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…