ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಸುಮಾರು 41,000 ಕೋಟಿ ರೂಪಾಯಿ ಮೌಲ್ಯದ 2,000 ಕ್ಕೂ ಹೆಚ್ಚು ರೈಲ್ವೆ ಮೂಲಸೌಕರ್ಯ ಯೋಜನೆಗಳಿಗೆ ಗ್ರೀನ್ ಸಿಗ್ನಲ್ ನೀಡಿದರು.
ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ 15 ನೈಋತ್ಯ ರೈಲ್ವೆ (SWR) ಅಮೃತ್ ಭಾರತ್ ನಿಲ್ದಾಣದ ಪುನರಾಭಿವೃದ್ಧಿ ಆಗಲಿದೆ.
ಬಂಗಾರಪೇಟೆ, ಚನ್ನಪಟ್ಟಣ, ಧರ್ಮಪುರಿ, ದೊಡ್ಡಬಳ್ಳಾಪುರ, ಹಿಂದೂಪುರ, ಹೊಸೂರು, ಕೆಂಗೇರಿ, ಕೆ.ಆರ್.ಪುರಂ ರೈಲ್ವೆ ನಿಲ್ದಾಣ, ಮಲ್ಲೇಶ್ವರಂ, ಮಾಲೂರು, ಮಂಡ್ಯ, ತುಮಕೂರು, ರಾಮನಗರ ಮತ್ತು ವೈಟ್ಫೀಲ್ಡ್, ಕುಪ್ಪಂ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುವುದು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…