ಹೊಟ್ಟೆ ನೋವು ಎಂದು 45 ವರ್ಷದ ಮಹಿಳೆ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದು, ಸೂಕ್ತ ರೀತಿಯಲ್ಲಿ ತಪಾಸಣೆ ನಡೆಸಿದ ವೈದ್ಯರು, ಆಕೆಯ ಹೊಟ್ಟೆಯಲ್ಲಿದ್ದ 5 ಕೆ.ಜಿ ಗಡ್ಡೆಯನ್ನ ಹೊರಗೆ ತೆಗೆದಿದ್ದಾರೆ.
ದೊಡ್ಡಬಳ್ಳಾಪುರ ನಗರದ 45 ವರ್ಷದ ಮಹಿಳೆ ಕಳೆದ ಮೂರು ತಿಂಗಳಿಂದ ಹೊಟ್ಟೆ ನೋವಿನಿಂದ ನರಳುತ್ತಿದ್ದರು, ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದ ಮಹಿಳೆ ವೈದ್ಯರನ್ನು ಭೇಟಿ ಮಾಡಿದ್ದಾರೆ, ಮಹಿಳೆಯನ್ನು ಡಾ. ಅರ್ಚನಾ ಪರೀಕ್ಷೆ ನಡೆಸಿದ್ದಾರೆ, ಸ್ಕ್ಯಾನಿಂಗ್ ನಲ್ಲಿ ಆಕೆಯ ಹೊಟ್ಟೆಯಲ್ಲಿ 5 ಕೆ.ಜಿ ಗಡ್ಡೆ ಇರುವುದು ಪತ್ತೆಯಾಗಿದೆ.
ಡಾ.ಅರ್ಜನಾ ನೇತೃತ್ವದ ತಂಡ ಸತತ ಎರಡು ಗಂಟೆ ಶಸ್ತ್ರಚಿಕಿತ್ಸೆಯನ್ನ ನಡೆಸಿ ಆಕೆಯ ಹೊಟ್ಟೆಯಲ್ಲಿದ್ದ ಗಡ್ಡೆಯನ್ನ ಹೊರಗೆ ತೆಗೆದಿದ್ದಾರೆ, ಮಹಿಳೆ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯ ನಿಗಾ ಘಟಕದಲ್ಲಿ ದಾಖಲು ಮಾಡಲಾಗಿದೆ. ಹೆಚ್ಚಿನ ಪರೀಕ್ಷೆಗಾಗಿ ಗಡ್ಡೆಯನ್ನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ.
ಶಸ್ತ್ರಚಿಕಿತ್ಸೆ ನಡೆಸಿದ ಡಾ.ಅರ್ಚನಾ ನೇತೃತ್ವದ ವೈದ್ಯರ ತಂಡವನ್ನ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ಟಿಎಚ್ಓ ಡಾ.ಶಾರದಾ ನಾಗನಾಥ್, ಡಾ.ಮಂಜುನಾಥ್ ಸೇರಿದಂತೆ ಇತರರು ಅಭಿನಂಧಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…