ಹೊಟ್ಟೆ ನೋವು ಎಂದು 45 ವರ್ಷದ ಮಹಿಳೆ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದು, ಸೂಕ್ತ ರೀತಿಯಲ್ಲಿ ತಪಾಸಣೆ ನಡೆಸಿದ ವೈದ್ಯರು, ಆಕೆಯ ಹೊಟ್ಟೆಯಲ್ಲಿದ್ದ 5 ಕೆ.ಜಿ ಗಡ್ಡೆಯನ್ನ ಹೊರಗೆ ತೆಗೆದಿದ್ದಾರೆ.
ದೊಡ್ಡಬಳ್ಳಾಪುರ ನಗರದ 45 ವರ್ಷದ ಮಹಿಳೆ ಕಳೆದ ಮೂರು ತಿಂಗಳಿಂದ ಹೊಟ್ಟೆ ನೋವಿನಿಂದ ನರಳುತ್ತಿದ್ದರು, ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದ ಮಹಿಳೆ ವೈದ್ಯರನ್ನು ಭೇಟಿ ಮಾಡಿದ್ದಾರೆ, ಮಹಿಳೆಯನ್ನು ಡಾ. ಅರ್ಚನಾ ಪರೀಕ್ಷೆ ನಡೆಸಿದ್ದಾರೆ, ಸ್ಕ್ಯಾನಿಂಗ್ ನಲ್ಲಿ ಆಕೆಯ ಹೊಟ್ಟೆಯಲ್ಲಿ 5 ಕೆ.ಜಿ ಗಡ್ಡೆ ಇರುವುದು ಪತ್ತೆಯಾಗಿದೆ.
ಡಾ.ಅರ್ಜನಾ ನೇತೃತ್ವದ ತಂಡ ಸತತ ಎರಡು ಗಂಟೆ ಶಸ್ತ್ರಚಿಕಿತ್ಸೆಯನ್ನ ನಡೆಸಿ ಆಕೆಯ ಹೊಟ್ಟೆಯಲ್ಲಿದ್ದ ಗಡ್ಡೆಯನ್ನ ಹೊರಗೆ ತೆಗೆದಿದ್ದಾರೆ, ಮಹಿಳೆ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯ ನಿಗಾ ಘಟಕದಲ್ಲಿ ದಾಖಲು ಮಾಡಲಾಗಿದೆ. ಹೆಚ್ಚಿನ ಪರೀಕ್ಷೆಗಾಗಿ ಗಡ್ಡೆಯನ್ನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ.
ಶಸ್ತ್ರಚಿಕಿತ್ಸೆ ನಡೆಸಿದ ಡಾ.ಅರ್ಚನಾ ನೇತೃತ್ವದ ವೈದ್ಯರ ತಂಡವನ್ನ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ಟಿಎಚ್ಓ ಡಾ.ಶಾರದಾ ನಾಗನಾಥ್, ಡಾ.ಮಂಜುನಾಥ್ ಸೇರಿದಂತೆ ಇತರರು ಅಭಿನಂಧಿಸಿದ್ದಾರೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…