ಯೋಗ ಫೆಡರೇಷನ್ ಆಫ್ ಇಂಡಿಯಾ ಮತ್ತು ಹಿಮಾಚಲ ಯೋಗ ಅಸೋಸಿಯೇಷನ್ ವತಿಯಿಂದ ನಡೆಯುತ್ತಿರುವ 49ನೇ ರಾಷ್ಟ್ರೀಯ ಸಬ್ ಜೂನಿಯರ್ ಮತ್ತು ಜೂನಿಯರ್ ಯೋಗ ಕ್ರೀಡಾ ಚಾಂಪಿಯನ್ ಶಿಪ್ ಗೆ ದೊಡ್ಡಬಳ್ಳಾಪುರ ತಾಲೂಕಿನ ನಿಸರ್ಗ ಯೋಗ ಕೇಂದ್ರದ ಮತ್ತು ನಾಗಾರ್ಜುನ ಪಿಯು ಕಾಲೇಜ್ ನ ಎಂ ಆರ್. ಜಾಹ್ನವಿ ರವರು ಕರ್ನಾಟಕ ರಾಜ್ಯ ತಂಡದ ಬಾಲಕಿಯರ ವಿಭಾಗದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ತಂಡದ ಬಾಲಕಿಯರ ವಿಭಾಗದ ನಾಯಕಿಯಾಗಿ ಆಯ್ಕೆಯಾದ ಹಿನ್ನೆಲೆ ಎಂ ಆರ್. ಜಾಹ್ನವಿ ಅವರಿಗೆ ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಕ್ರೀಡಾ ಸಂಸ್ಥೆಯ ಅಧ್ಯಕ್ಷ ಜಿ.ಎನ್ ಕೃಷ್ಣಮೂರ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಮೆಚೂರು ಯೋಗ ಕ್ರೀಡಾ ಸಂಸ್ಥೆಯ ಅಧ್ಯಕ್ಷ ಪ್ರೊಫೆಸರ್ ಎಂ. ಜಿ. ಅಮರನಾಥ್, ನಿಸರ್ಗ ಯೋಗ ಕೇಂದ್ರದ ಕಾರ್ಯದರ್ಶಿ ಯೋಗ ನಟರಾಜ್, ಖಜಾಂಚಿ ಕೆ.ಆರ್ .ಶ್ಯಾಮ ಸುಂದರ್, ನಿಸರ್ಗ ಯೋಗ ಕೇಂದ್ರದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶುಭ ಕೋರಿದ್ದಾರೆ.
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…