ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ದೊಡ್ಡಬಳ್ಳಾಪುರ ನಗರದಲ್ಲಿ ಬಿಟ್ಟು ಹೋಗಿರುವ ಪ್ರದೇಶಗಳಲ್ಲಿ ವಿತರಣಾ ಕೊಳವೆ ಮತ್ತು ಗೃಹ ಸಂಪರ್ಕ ಕಲ್ಪಿಸುವ ಕಾಮಗಾರಿಗಳಿಗೆ ದೊಡ್ಡಬಳ್ಳಾಪುರದ ಭುವನೇಶ್ವರಿ ನಗರದಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ಭೂಮಿ ಪೂಜೆ ನೆರವೇರಿಸದರು.
ಅದೇರೀತಿ ಭುವನೇಶ್ವರಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 5 ಲಕ್ಷ ಲೀಟರ್ ಸಾಮರ್ಥ್ಯವುಳ್ಳ ಓವರ್ ಹೆಡ್ ಟ್ಯಾಂಕ್ ನ್ನು ಸಹ ವಾರ್ಡ್ ನ ಸದಸ್ಯ ಬಂತಿ ವೆಂಕಟೇಶ್ ಅವರ ಉಪಸ್ಥಿತಿಯಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ಉದ್ಘಾಟನೆ ಮಾಡಿದರು.
ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆನಂದ್, ಉಪಾಧ್ಯಕ್ಷ ಮಲ್ಲೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ವಡ್ಡರಹಳ್ಳಿ ರವಿ, ನಗರಸಭಾ ಸದಸ್ಯರಾದ ತ.ನ ಪ್ರಭುದೇವ್, ಬಂತಿ ವೆಂಕಟೇಶ್, ಪದ್ಮನಾಭ, ಲಕ್ಷ್ಮಿಪತಿ, ಶಿವು, ಸೇರಿದಂತೆ ಎಲ್ಲಾ ನಗರಸಭಾ ಸದಸ್ಯರು, ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್ ಸೇರಿದಂತೆ ಪ್ರಮುಖರು ಹಾಗೂ ಸಾರ್ವಜನಿಕರು, ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…