ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ದೊಡ್ಡಬಳ್ಳಾಪುರ ನಗರದಲ್ಲಿ ಬಿಟ್ಟು ಹೋಗಿರುವ ಪ್ರದೇಶಗಳಲ್ಲಿ ವಿತರಣಾ ಕೊಳವೆ ಮತ್ತು ಗೃಹ ಸಂಪರ್ಕ ಕಲ್ಪಿಸುವ ಕಾಮಗಾರಿಗಳಿಗೆ ದೊಡ್ಡಬಳ್ಳಾಪುರದ ಭುವನೇಶ್ವರಿ ನಗರದಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ಭೂಮಿ ಪೂಜೆ ನೆರವೇರಿಸದರು.
ಅದೇರೀತಿ ಭುವನೇಶ್ವರಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 5 ಲಕ್ಷ ಲೀಟರ್ ಸಾಮರ್ಥ್ಯವುಳ್ಳ ಓವರ್ ಹೆಡ್ ಟ್ಯಾಂಕ್ ನ್ನು ಸಹ ವಾರ್ಡ್ ನ ಸದಸ್ಯ ಬಂತಿ ವೆಂಕಟೇಶ್ ಅವರ ಉಪಸ್ಥಿತಿಯಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ಉದ್ಘಾಟನೆ ಮಾಡಿದರು.
ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆನಂದ್, ಉಪಾಧ್ಯಕ್ಷ ಮಲ್ಲೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ವಡ್ಡರಹಳ್ಳಿ ರವಿ, ನಗರಸಭಾ ಸದಸ್ಯರಾದ ತ.ನ ಪ್ರಭುದೇವ್, ಬಂತಿ ವೆಂಕಟೇಶ್, ಪದ್ಮನಾಭ, ಲಕ್ಷ್ಮಿಪತಿ, ಶಿವು, ಸೇರಿದಂತೆ ಎಲ್ಲಾ ನಗರಸಭಾ ಸದಸ್ಯರು, ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್ ಸೇರಿದಂತೆ ಪ್ರಮುಖರು ಹಾಗೂ ಸಾರ್ವಜನಿಕರು, ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…