Categories: ಮೈಸೂರು

5 ಲಕ್ಷ ಹತ್ತು ಸಾವಿರ ರೂ. ಮೌಲ್ಯದ ಕಂಪ್ಯೂಟರ್ ಮತ್ತು ಪ್ರಿಂಟರ್ ಕಳ್ಳತನ: ಆರೋಪಿ ಬಂಧನ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚವಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಗಳು ಮತ್ತು ಪ್ರಿಂಟರ್ ಗಳನ್ನು ಕಳ್ಳತನ ಮಾಡಲಾಗಿತ್ತು.

ಕಂಪ್ಯೂಟರ್ ಗಳು ಮತ್ತು ಪ್ರಿಂಟರ್ ಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತನಿಂದ ಸುಮಾರು 5 ಲಕ್ಷ ಹತ್ತು ಸಾವಿರ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ….

Ramesh Babu

Journalist

Recent Posts

ಜಾತ್ರೆ ನಡೆದ ಮರು ದಿನವೇ ದೇವಾಲಯದಲ್ಲಿ ಕಳ್ಳತನ: 9 ತಾಳಿ, ಬೆಳ್ಳಿ ಕಿರೀಟ, ಹುಂಡಿ ಕಳವು

ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…

1 hour ago

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…

3 hours ago

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

11 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

11 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

24 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

1 day ago