5.5 ಕೋಟಿ ಮೊತ್ತದ ಮಾದಕ ವಸ್ತು ನಾಶ

ಬೆಂಗಳೂರು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಂದ ಅಮಾನತ್ತು ಪಡಿಸಿಕೊಂಡಿರುವ 5.5 ಕೋಟಿ ಮೌಲ್ಯದ 215 ಕೆ.ಜಿ ಮಾದಕ ವಸ್ತುಗಳನ್ನು ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ ನಾಶ ಪಡಿಸಲಾಗಿದೆ.

ಸುಮಾರು 210.878 ಕೆಜಿ ಗಾಂಜಾ, 02 ಗ್ರಾಂ ಹೆರಾಹಿನ್, 03.333 ಗ್ರಾಂ ಎಂ.ಡಿ.ಎಂ.ಎ, 0.618 ಗ್ರಾಂ ಹೈಡ್ರೋಜನ್ ಗಾಂಜಾವನ್ನು ವಿಲೇವಾರಿ ಮಾಡಲಾಗಿದೆ.

ಈ ವೇಳೆ ಬೆಂಗಳೂರು ಜಿಲ್ಲೆ ಪೊಲೀಸ್ ಅಧೀಕ್ಷಕರು ಹಾಗೂ ಮಾದಕ ವಸ್ತು ವಿಲೇವಾರಿ ಸಮಿತಿ ಅಧ್ಯಕ್ಷರಾದ ಸಿ.ಕೆ ಬಾಬಾ, ಎಎಸ್ಪಿ ಡಾ.ಎಚ್.ಎನ್ ವೆಂಕಟೇಶ್ ಪ್ರಸನ್, ನೆಲಮಂಗಲ ಉಪವಿಭಾಗದ ಡಿವೈಎಸ್ಪಿ ಜಗದೀಶ್, ಪೋಲಿಸ್ ಇನ್ಸ್ಪೆಕ್ಟರ್ ಗಳಾದ ಬಿ. ರಾಜು, ರವಿ, ಪಿಎಸ್ಐ ಅನೀತಾ, ಸಿದ್ದಪ್ಪ, ರೀ ಸಸ್ಟೈನಬಲ್ ಕಾರ್ಖಾನೆ ಮುಖ್ಯಸ್ಥರು, ದಾಬಸ್ ಪೇಟೆ ಪೊಲೀಸ್ ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

2 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

12 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

13 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

18 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

20 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

24 hours ago