ಬೆಂಗಳೂರು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಂದ ಅಮಾನತ್ತು ಪಡಿಸಿಕೊಂಡಿರುವ 5.5 ಕೋಟಿ ಮೌಲ್ಯದ 215 ಕೆ.ಜಿ ಮಾದಕ ವಸ್ತುಗಳನ್ನು ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ ನಾಶ ಪಡಿಸಲಾಗಿದೆ.
ಸುಮಾರು 210.878 ಕೆಜಿ ಗಾಂಜಾ, 02 ಗ್ರಾಂ ಹೆರಾಹಿನ್, 03.333 ಗ್ರಾಂ ಎಂ.ಡಿ.ಎಂ.ಎ, 0.618 ಗ್ರಾಂ ಹೈಡ್ರೋಜನ್ ಗಾಂಜಾವನ್ನು ವಿಲೇವಾರಿ ಮಾಡಲಾಗಿದೆ.
ಈ ವೇಳೆ ಬೆಂಗಳೂರು ಜಿಲ್ಲೆ ಪೊಲೀಸ್ ಅಧೀಕ್ಷಕರು ಹಾಗೂ ಮಾದಕ ವಸ್ತು ವಿಲೇವಾರಿ ಸಮಿತಿ ಅಧ್ಯಕ್ಷರಾದ ಸಿ.ಕೆ ಬಾಬಾ, ಎಎಸ್ಪಿ ಡಾ.ಎಚ್.ಎನ್ ವೆಂಕಟೇಶ್ ಪ್ರಸನ್, ನೆಲಮಂಗಲ ಉಪವಿಭಾಗದ ಡಿವೈಎಸ್ಪಿ ಜಗದೀಶ್, ಪೋಲಿಸ್ ಇನ್ಸ್ಪೆಕ್ಟರ್ ಗಳಾದ ಬಿ. ರಾಜು, ರವಿ, ಪಿಎಸ್ಐ ಅನೀತಾ, ಸಿದ್ದಪ್ಪ, ರೀ ಸಸ್ಟೈನಬಲ್ ಕಾರ್ಖಾನೆ ಮುಖ್ಯಸ್ಥರು, ದಾಬಸ್ ಪೇಟೆ ಪೊಲೀಸ್ ಸಿಬ್ಬಂದಿ ಇದ್ದರು.
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…