ಬೆಂಗಳೂರು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಂದ ಅಮಾನತ್ತು ಪಡಿಸಿಕೊಂಡಿರುವ 5.5 ಕೋಟಿ ಮೌಲ್ಯದ 215 ಕೆ.ಜಿ ಮಾದಕ ವಸ್ತುಗಳನ್ನು ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ ನಾಶ ಪಡಿಸಲಾಗಿದೆ.
ಸುಮಾರು 210.878 ಕೆಜಿ ಗಾಂಜಾ, 02 ಗ್ರಾಂ ಹೆರಾಹಿನ್, 03.333 ಗ್ರಾಂ ಎಂ.ಡಿ.ಎಂ.ಎ, 0.618 ಗ್ರಾಂ ಹೈಡ್ರೋಜನ್ ಗಾಂಜಾವನ್ನು ವಿಲೇವಾರಿ ಮಾಡಲಾಗಿದೆ.
ಈ ವೇಳೆ ಬೆಂಗಳೂರು ಜಿಲ್ಲೆ ಪೊಲೀಸ್ ಅಧೀಕ್ಷಕರು ಹಾಗೂ ಮಾದಕ ವಸ್ತು ವಿಲೇವಾರಿ ಸಮಿತಿ ಅಧ್ಯಕ್ಷರಾದ ಸಿ.ಕೆ ಬಾಬಾ, ಎಎಸ್ಪಿ ಡಾ.ಎಚ್.ಎನ್ ವೆಂಕಟೇಶ್ ಪ್ರಸನ್, ನೆಲಮಂಗಲ ಉಪವಿಭಾಗದ ಡಿವೈಎಸ್ಪಿ ಜಗದೀಶ್, ಪೋಲಿಸ್ ಇನ್ಸ್ಪೆಕ್ಟರ್ ಗಳಾದ ಬಿ. ರಾಜು, ರವಿ, ಪಿಎಸ್ಐ ಅನೀತಾ, ಸಿದ್ದಪ್ಪ, ರೀ ಸಸ್ಟೈನಬಲ್ ಕಾರ್ಖಾನೆ ಮುಖ್ಯಸ್ಥರು, ದಾಬಸ್ ಪೇಟೆ ಪೊಲೀಸ್ ಸಿಬ್ಬಂದಿ ಇದ್ದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…