ಬೆಂಗಳೂರು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಂದ ಅಮಾನತ್ತು ಪಡಿಸಿಕೊಂಡಿರುವ 5.5 ಕೋಟಿ ಮೌಲ್ಯದ 215 ಕೆ.ಜಿ ಮಾದಕ ವಸ್ತುಗಳನ್ನು ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ ನಾಶ ಪಡಿಸಲಾಗಿದೆ.
ಸುಮಾರು 210.878 ಕೆಜಿ ಗಾಂಜಾ, 02 ಗ್ರಾಂ ಹೆರಾಹಿನ್, 03.333 ಗ್ರಾಂ ಎಂ.ಡಿ.ಎಂ.ಎ, 0.618 ಗ್ರಾಂ ಹೈಡ್ರೋಜನ್ ಗಾಂಜಾವನ್ನು ವಿಲೇವಾರಿ ಮಾಡಲಾಗಿದೆ.
ಈ ವೇಳೆ ಬೆಂಗಳೂರು ಜಿಲ್ಲೆ ಪೊಲೀಸ್ ಅಧೀಕ್ಷಕರು ಹಾಗೂ ಮಾದಕ ವಸ್ತು ವಿಲೇವಾರಿ ಸಮಿತಿ ಅಧ್ಯಕ್ಷರಾದ ಸಿ.ಕೆ ಬಾಬಾ, ಎಎಸ್ಪಿ ಡಾ.ಎಚ್.ಎನ್ ವೆಂಕಟೇಶ್ ಪ್ರಸನ್, ನೆಲಮಂಗಲ ಉಪವಿಭಾಗದ ಡಿವೈಎಸ್ಪಿ ಜಗದೀಶ್, ಪೋಲಿಸ್ ಇನ್ಸ್ಪೆಕ್ಟರ್ ಗಳಾದ ಬಿ. ರಾಜು, ರವಿ, ಪಿಎಸ್ಐ ಅನೀತಾ, ಸಿದ್ದಪ್ಪ, ರೀ ಸಸ್ಟೈನಬಲ್ ಕಾರ್ಖಾನೆ ಮುಖ್ಯಸ್ಥರು, ದಾಬಸ್ ಪೇಟೆ ಪೊಲೀಸ್ ಸಿಬ್ಬಂದಿ ಇದ್ದರು.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…