ಬೆಂಗಳೂರು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಂದ ಅಮಾನತ್ತು ಪಡಿಸಿಕೊಂಡಿರುವ 5.5 ಕೋಟಿ ಮೌಲ್ಯದ 215 ಕೆ.ಜಿ ಮಾದಕ ವಸ್ತುಗಳನ್ನು ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ ನಾಶ ಪಡಿಸಲಾಗಿದೆ.
ಸುಮಾರು 210.878 ಕೆಜಿ ಗಾಂಜಾ, 02 ಗ್ರಾಂ ಹೆರಾಹಿನ್, 03.333 ಗ್ರಾಂ ಎಂ.ಡಿ.ಎಂ.ಎ, 0.618 ಗ್ರಾಂ ಹೈಡ್ರೋಜನ್ ಗಾಂಜಾವನ್ನು ವಿಲೇವಾರಿ ಮಾಡಲಾಗಿದೆ.
ಈ ವೇಳೆ ಬೆಂಗಳೂರು ಜಿಲ್ಲೆ ಪೊಲೀಸ್ ಅಧೀಕ್ಷಕರು ಹಾಗೂ ಮಾದಕ ವಸ್ತು ವಿಲೇವಾರಿ ಸಮಿತಿ ಅಧ್ಯಕ್ಷರಾದ ಸಿ.ಕೆ ಬಾಬಾ, ಎಎಸ್ಪಿ ಡಾ.ಎಚ್.ಎನ್ ವೆಂಕಟೇಶ್ ಪ್ರಸನ್, ನೆಲಮಂಗಲ ಉಪವಿಭಾಗದ ಡಿವೈಎಸ್ಪಿ ಜಗದೀಶ್, ಪೋಲಿಸ್ ಇನ್ಸ್ಪೆಕ್ಟರ್ ಗಳಾದ ಬಿ. ರಾಜು, ರವಿ, ಪಿಎಸ್ಐ ಅನೀತಾ, ಸಿದ್ದಪ್ಪ, ರೀ ಸಸ್ಟೈನಬಲ್ ಕಾರ್ಖಾನೆ ಮುಖ್ಯಸ್ಥರು, ದಾಬಸ್ ಪೇಟೆ ಪೊಲೀಸ್ ಸಿಬ್ಬಂದಿ ಇದ್ದರು.
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…