ತಮ್ಮದೇ ಏರಿಯಾದ ಮನೆಯೊಂದಕ್ಕೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನ ಖತರ್ನಾಕ್ ಖದೀಮರು ಕಳ್ಳತನ ಮಾಡಿದ್ದಾರೆ.
ಮನೆಗಳ್ಳತನ ಆಗಿದ್ದಕ್ಕೆ ಮಾಲೀಕರು ಪೊಲೀಸರಿಗೆ ದೂರನ್ನ ಸಹ ನೀಡಿದ್ದರು, ಈ ವೇಳೆ ಅದೇ ಏರಿಯಾದ ಇಬ್ಬರು ಯುವಕರು ಪ್ರಕರಣ ಯಾಕೆ ಬೇಧಿಸಿಲ್ಲ ಅಂತಾ ಪದೇ ಪದೇ ಪೊಲೀಸರ ಮೇಲೆ ಒತ್ತಡ ಹಾಕೋಕೆ ಶುರು ಮಾಡಿದ್ದಾರೆ. ಈ ವೇಳೆ ಅನುಮಾನಗೊಂಡ ಪೊಲೀಸರು ಇಬ್ಬರನ್ನ ವಿಚಾರಣೆಗೆ ಒಳಪಡಿಸಿದ್ದಾರೆ, ಆವಾಗ ಪ್ರಕರಣದ ಅಸಲಿಯತ್ ಬೆಳಕಿಗೆ ಬಂದಿದೆ.
ಈ ಸಂದರ್ಭದಲ್ಲಿ ಪ್ರಕರಣಗಳನ್ನು ಭೇದಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ ಅವರು ಪ್ರಸಂಶನಾ ಪತ್ರ ನೀಡಿ ಶ್ಲಾಘಿಸಿದ್ದಾರೆ.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…