ತಮ್ಮದೇ ಏರಿಯಾದ ಮನೆಯೊಂದಕ್ಕೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನ ಖತರ್ನಾಕ್ ಖದೀಮರು ಕಳ್ಳತನ ಮಾಡಿದ್ದಾರೆ.
ಮನೆಗಳ್ಳತನ ಆಗಿದ್ದಕ್ಕೆ ಮಾಲೀಕರು ಪೊಲೀಸರಿಗೆ ದೂರನ್ನ ಸಹ ನೀಡಿದ್ದರು, ಈ ವೇಳೆ ಅದೇ ಏರಿಯಾದ ಇಬ್ಬರು ಯುವಕರು ಪ್ರಕರಣ ಯಾಕೆ ಬೇಧಿಸಿಲ್ಲ ಅಂತಾ ಪದೇ ಪದೇ ಪೊಲೀಸರ ಮೇಲೆ ಒತ್ತಡ ಹಾಕೋಕೆ ಶುರು ಮಾಡಿದ್ದಾರೆ. ಈ ವೇಳೆ ಅನುಮಾನಗೊಂಡ ಪೊಲೀಸರು ಇಬ್ಬರನ್ನ ವಿಚಾರಣೆಗೆ ಒಳಪಡಿಸಿದ್ದಾರೆ, ಆವಾಗ ಪ್ರಕರಣದ ಅಸಲಿಯತ್ ಬೆಳಕಿಗೆ ಬಂದಿದೆ.
ಈ ಸಂದರ್ಭದಲ್ಲಿ ಪ್ರಕರಣಗಳನ್ನು ಭೇದಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ ಅವರು ಪ್ರಸಂಶನಾ ಪತ್ರ ನೀಡಿ ಶ್ಲಾಘಿಸಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…