ತಮ್ಮದೇ ಏರಿಯಾದ ಮನೆಯೊಂದಕ್ಕೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನ ಖತರ್ನಾಕ್ ಖದೀಮರು ಕಳ್ಳತನ ಮಾಡಿದ್ದಾರೆ.
ಮನೆಗಳ್ಳತನ ಆಗಿದ್ದಕ್ಕೆ ಮಾಲೀಕರು ಪೊಲೀಸರಿಗೆ ದೂರನ್ನ ಸಹ ನೀಡಿದ್ದರು, ಈ ವೇಳೆ ಅದೇ ಏರಿಯಾದ ಇಬ್ಬರು ಯುವಕರು ಪ್ರಕರಣ ಯಾಕೆ ಬೇಧಿಸಿಲ್ಲ ಅಂತಾ ಪದೇ ಪದೇ ಪೊಲೀಸರ ಮೇಲೆ ಒತ್ತಡ ಹಾಕೋಕೆ ಶುರು ಮಾಡಿದ್ದಾರೆ. ಈ ವೇಳೆ ಅನುಮಾನಗೊಂಡ ಪೊಲೀಸರು ಇಬ್ಬರನ್ನ ವಿಚಾರಣೆಗೆ ಒಳಪಡಿಸಿದ್ದಾರೆ, ಆವಾಗ ಪ್ರಕರಣದ ಅಸಲಿಯತ್ ಬೆಳಕಿಗೆ ಬಂದಿದೆ.
ಈ ಸಂದರ್ಭದಲ್ಲಿ ಪ್ರಕರಣಗಳನ್ನು ಭೇದಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ ಅವರು ಪ್ರಸಂಶನಾ ಪತ್ರ ನೀಡಿ ಶ್ಲಾಘಿಸಿದ್ದಾರೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…