ತಮ್ಮದೇ ಏರಿಯಾದ ಮನೆಯೊಂದಕ್ಕೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನ ಖತರ್ನಾಕ್ ಖದೀಮರು ಕಳ್ಳತನ ಮಾಡಿದ್ದಾರೆ.
ಮನೆಗಳ್ಳತನ ಆಗಿದ್ದಕ್ಕೆ ಮಾಲೀಕರು ಪೊಲೀಸರಿಗೆ ದೂರನ್ನ ಸಹ ನೀಡಿದ್ದರು, ಈ ವೇಳೆ ಅದೇ ಏರಿಯಾದ ಇಬ್ಬರು ಯುವಕರು ಪ್ರಕರಣ ಯಾಕೆ ಬೇಧಿಸಿಲ್ಲ ಅಂತಾ ಪದೇ ಪದೇ ಪೊಲೀಸರ ಮೇಲೆ ಒತ್ತಡ ಹಾಕೋಕೆ ಶುರು ಮಾಡಿದ್ದಾರೆ. ಈ ವೇಳೆ ಅನುಮಾನಗೊಂಡ ಪೊಲೀಸರು ಇಬ್ಬರನ್ನ ವಿಚಾರಣೆಗೆ ಒಳಪಡಿಸಿದ್ದಾರೆ, ಆವಾಗ ಪ್ರಕರಣದ ಅಸಲಿಯತ್ ಬೆಳಕಿಗೆ ಬಂದಿದೆ.
ಈ ಸಂದರ್ಭದಲ್ಲಿ ಪ್ರಕರಣಗಳನ್ನು ಭೇದಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ ಅವರು ಪ್ರಸಂಶನಾ ಪತ್ರ ನೀಡಿ ಶ್ಲಾಘಿಸಿದ್ದಾರೆ.
ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…