69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡದ ‘ಚಾರ್ಲಿ 777’ ಚಿತ್ರತಂಡಕ್ಕೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಪ್ರಶಸ್ತಿ ಲಭಿಸಿದೆ. ನಾನ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಕನ್ನಡದ ಅನಿರುದ್ಧ ಜತ್ಕರ್ ನಿರ್ದೇಶನದ ಬಾಳೆ ಬಂಗಾರ ಚಿತ್ರ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ಸಿನಿಮಾ ವಿಮರ್ಶಕ ಪ್ರಶಸ್ತಿಯ ಗೌರವಕ್ಕೆ ಹಿರಿಯ ಪತ್ರಕರ್ತ ಸುಬ್ರಮಣ್ಯ ಪಾತ್ರರಾಗಿದ್ದಾರೆ.
ಇದೇ ಮೊದಲ ಬಾರಿಗೆ ತೆಲುಗಿನ ನಟರೊಬ್ಬರಿಗೆ ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿ ಸಂದಿದ್ದು, ಪುಷ್ಪ ಚಿತ್ರದ ನಟನೆಗಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಅಲ್ಲು ಅರ್ಜುನ್.
ಗಂಗೂಬಾಯಿ ಸಿನಿಮಾದಲ್ಲಿನ ನಟನೆಗಾಗಿ ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ನಟಿ ಕೃತಿ ಸನಾನ್ ಅವರು ಅತ್ಯುತ್ತಮ ನಟಿ ಪ್ರಶಸ್ತಿ ಹಂಚಿಕೊಂಡಿದ್ದಾರೆ.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…