69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ‘ಚಾರ್ಲಿ 777’ ಚಿತ್ರತಂಡಕ್ಕೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಪ್ರಶಸ್ತಿ: ಅತ್ಯುತ್ತಮ ನಟ ಪ್ರಶಸ್ತಿ ಗೆದ್ದ ಅಲ್ಲು‌ ಅರ್ಜುನ್

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡದ ‘ಚಾರ್ಲಿ 777’ ಚಿತ್ರತಂಡಕ್ಕೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಪ್ರಶಸ್ತಿ ಲಭಿಸಿದೆ. ನಾನ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಕನ್ನಡದ ಅನಿರುದ್ಧ ಜತ್ಕರ್ ನಿರ್ದೇಶನದ ಬಾಳೆ ಬಂಗಾರ ಚಿತ್ರ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ಸಿನಿಮಾ ವಿಮರ್ಶಕ ಪ್ರಶಸ್ತಿಯ ಗೌರವಕ್ಕೆ ಹಿರಿಯ ಪತ್ರಕರ್ತ ಸುಬ್ರಮಣ್ಯ ಪಾತ್ರರಾಗಿದ್ದಾರೆ.

ಇದೇ ಮೊದಲ ಬಾರಿಗೆ ತೆಲುಗಿನ ನಟರೊಬ್ಬರಿಗೆ ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿ ಸಂದಿದ್ದು, ಪುಷ್ಪ ಚಿತ್ರದ ನಟನೆಗಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಅಲ್ಲು ಅರ್ಜುನ್.

ಗಂಗೂಬಾಯಿ ಸಿನಿಮಾದಲ್ಲಿನ ನಟನೆಗಾಗಿ ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ನಟಿ ಕೃತಿ ಸನಾನ್ ಅವರು ಅತ್ಯುತ್ತಮ ನಟಿ ಪ್ರಶಸ್ತಿ ಹಂಚಿಕೊಂಡಿದ್ದಾರೆ.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

11 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago