69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡದ ‘ಚಾರ್ಲಿ 777’ ಚಿತ್ರತಂಡಕ್ಕೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಪ್ರಶಸ್ತಿ ಲಭಿಸಿದೆ. ನಾನ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಕನ್ನಡದ ಅನಿರುದ್ಧ ಜತ್ಕರ್ ನಿರ್ದೇಶನದ ಬಾಳೆ ಬಂಗಾರ ಚಿತ್ರ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ಸಿನಿಮಾ ವಿಮರ್ಶಕ ಪ್ರಶಸ್ತಿಯ ಗೌರವಕ್ಕೆ ಹಿರಿಯ ಪತ್ರಕರ್ತ ಸುಬ್ರಮಣ್ಯ ಪಾತ್ರರಾಗಿದ್ದಾರೆ.
ಇದೇ ಮೊದಲ ಬಾರಿಗೆ ತೆಲುಗಿನ ನಟರೊಬ್ಬರಿಗೆ ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿ ಸಂದಿದ್ದು, ಪುಷ್ಪ ಚಿತ್ರದ ನಟನೆಗಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಅಲ್ಲು ಅರ್ಜುನ್.
ಗಂಗೂಬಾಯಿ ಸಿನಿಮಾದಲ್ಲಿನ ನಟನೆಗಾಗಿ ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ನಟಿ ಕೃತಿ ಸನಾನ್ ಅವರು ಅತ್ಯುತ್ತಮ ನಟಿ ಪ್ರಶಸ್ತಿ ಹಂಚಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…