69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ‘ಚಾರ್ಲಿ 777’ ಚಿತ್ರತಂಡಕ್ಕೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಪ್ರಶಸ್ತಿ: ಅತ್ಯುತ್ತಮ ನಟ ಪ್ರಶಸ್ತಿ ಗೆದ್ದ ಅಲ್ಲು‌ ಅರ್ಜುನ್

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡದ ‘ಚಾರ್ಲಿ 777’ ಚಿತ್ರತಂಡಕ್ಕೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಪ್ರಶಸ್ತಿ ಲಭಿಸಿದೆ. ನಾನ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಕನ್ನಡದ ಅನಿರುದ್ಧ ಜತ್ಕರ್ ನಿರ್ದೇಶನದ ಬಾಳೆ ಬಂಗಾರ ಚಿತ್ರ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ಸಿನಿಮಾ ವಿಮರ್ಶಕ ಪ್ರಶಸ್ತಿಯ ಗೌರವಕ್ಕೆ ಹಿರಿಯ ಪತ್ರಕರ್ತ ಸುಬ್ರಮಣ್ಯ ಪಾತ್ರರಾಗಿದ್ದಾರೆ.

ಇದೇ ಮೊದಲ ಬಾರಿಗೆ ತೆಲುಗಿನ ನಟರೊಬ್ಬರಿಗೆ ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿ ಸಂದಿದ್ದು, ಪುಷ್ಪ ಚಿತ್ರದ ನಟನೆಗಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಅಲ್ಲು ಅರ್ಜುನ್.

ಗಂಗೂಬಾಯಿ ಸಿನಿಮಾದಲ್ಲಿನ ನಟನೆಗಾಗಿ ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ನಟಿ ಕೃತಿ ಸನಾನ್ ಅವರು ಅತ್ಯುತ್ತಮ ನಟಿ ಪ್ರಶಸ್ತಿ ಹಂಚಿಕೊಂಡಿದ್ದಾರೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

16 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago