69 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: ನವೆಂಬರ್‌ 1ರಂದು ಪ್ರಶಸ್ತಿ ಪ್ರದಾನ: ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ ನೋಡಿ….

ಕರ್ನಾಟಕ ರಾಜ್ಯ ಸರ್ಕಾರ ಇಂದು ಸಂಜೆ 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ವಿವಿಧ ಕ್ಷೇತ್ರಗಳ ಒಟ್ಟು 69 ಗಣ್ಯರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದ್ದಾರೆ.

ನವೆಂಬರ್‌ 1ರಂದು ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ಸಾಧಕರ ಪಟ್ಟಿ ವಿವರ

ಕ್ರೀಡೆ: ಜೂಡ್ ಫೆಲಿಕ್ಸ್ ಸೆಬಾಸ್ಟಿಯನ್, ಗೌತಮ್ ವರ್ಮ, ಆರ್‌. ಉಮಾದೇವಿ ನ್ಯಾಯಾಂಗ: ಬಾಲನ್ ಚಿತ್ರಕಲೆ: ಪ್ರಭು ಹರಸೂರು ಕರಕುಶಲ: ಚಂದ್ರಶೇಖರ ಸಿರಿವಂತೆ

ಕೃಷಿ: ಶಿವನಾಪುರ ರಮೇಶ, ಪುಟ್ಟೀರಮ್ಮ

ಜಾನಪದ ಕ್ಷೇತ್ರ: ಇಮಾಮಸಾಬ ಎಂ. ವಲ್ಲೆಪನವರ, ಅಶ್ವ ರಾಮಣ್ಣ, ಕುಮಾರಯ್ಯ, ವೀರಭದ್ರಯ್ಯ, ನರಸಿಂಹಲು (ಅಂಧ ಕಲಾವಿದ), ಬಸವರಾಜ ಸಂಗಪ್ಪ ಹಾರಿವಾಳ, ಎಸ್.ಜಿ. ಲಕ್ಷ್ಮೀದೇವಮ್ಮ, ಪಿಚ್ಚಳ್ಳಿ ಶ್ರೀನಿವಾಸ, ಲೋಕಯ್ಯ ಶೇರ (ಭೂತಾರಾಧನೆ)

ಚಲನಚಿತ್ರ-ಕಿರುತೆರೆ: ಹೇಮಾ ಚೌಧರಿ, ಎಂಎಸ್ ನರಸಿಂಹಮೂರ್ತಿ

ಸಂಗೀತ ಕ್ಷೇತ್ರ: ಪಿ ರಾಜಗೋಪಾಲ, ಎಎನ್​ ಸದಾಶಿವಪ್ಪ

ಹೊರದೇಶ-ಹೊರನಾಡು: ಕನ್ನಯ್ಯ ನಾಯ್ಡು, ಡಾ. ತುಂಬೆ ಮೊಹಿಯುದ್ದೀನ್, ಚಂದ್ರಶೇಖರ್ ನಾಯಕ್ ಪರಿಸರ: ಆಲ್ಮಿತ್ರಾ ಪಟೇಲ್

ನೃತ್ಯ: ವಿದುಷಿ ಲಲಿತಾ ರಾವ್

ಆಡಳಿತ ಕ್ಷೇತ್ರ: ಎಸ್​ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)

ವೈದ್ಯಕೀಯ ಕ್ಷೇತ್ರ: ಡಾ ಜೆಬಿ ಬಿಡನಹಾಳ, ಡಾ ಮೈಸೂರು ಸತ್ಯಾನಾರಾಯಣ. ಡಾ ಲಕ್ಷ್ಮಣ ಹನುಮಂತಪ್ಪ ಬಿದರಿ

ಸಮಾಜ ಸೇವೆ: ವೀರಸಂಗಯ್ಯ, ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.

ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್​ಆರ್​ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು

ಯಕ್ಷಗಾನ : ಕೇಶವ್ ಹೆಗಡೆ, ಸೀತಾರಾಮ ತೋಳ್ಪಾಡಿ ರಂಗಭೂಮಿ: ಸರಸ್ವತಿ ಜುಲೈಕ ಬೇಗಂ, ಓಬಳೇಶ್ ಹೆಚ್.ಬಿ., ಭಾಗ್ಯಶ್ರೀ ರವಿ, ಡಿ. ರಾಮು, ಜನಾರ್ಧನ್ ಹೆಚ್‌., ಹನುಮಾನದಾಸ ವ. ಪವಾರ.

ಮಾಧ್ಯಮ: ಎನ್.ಎಸ್. ಶಂಕರ್, ಸನತ್ ಕುಮಾರ್ ಬೆಳಗಲಿ, ಎ.ಜಿ. ಕಾರಟಗಿ, ರಾಮಕೃಷ್ಣ ಬಡಶೇಶ

ಸಾಹಿತ್ಯ ಕ್ಷೇತ್ರ: ಮಾಜಿ ಸಚಿವೆ ಬಿ.ಟಿ. ಲಿಲಿತಾ ನಾಯಕ್, ಅಲ್ಲಮಪ್ರಭು ಬೆಟ್ಟದೂರು. ಡಾ. ಎಂ. ವೀರಪ್ಪ ಮೊಯಿಲಿ. ಹನುಮಂತರಾವ್ ದೊಡ್ಡಮನಿ, ಡಾ. ಬಾಳಾಸಾಹೇಬ್ ಲೋಕಾಪುರ, ಬೈರಮಂಗಲ ರಾಮೇಗೌಡ. ಡಾ. ಪ್ರಶಾಂತ್ ಮಾಡ್ತಾ ಶಿಕ್ಷಣ: ಡಾ. ವಿ. ಕಮಲಮ್ಮ, ಡಾ. ರಾಜೇಂದ್ರ ಶೆಟ್ಟಿ., ಡಾ. ಪದ್ಮಾ ಶೇಖರ್

ಶಿಲ್ಪಕಲೆ ಕ್ಷೇತ್ರ: ಶಿಲ್ಪಿ ಅರುಣ್ ಯೋಗಿರಾಜ್ (ಅಯೋಧ್ಯಾ ಬಾಲರಾಮನ ಶಿಲ್ಪಿ)

ವಿಜ್ಞಾನ-ತಂತ್ರಜ್ಞಾನ: ಪ್ರೊ. ಟಿ.ವಿ. ರಾಮಚಂದ್ರ, ಸುಬ್ಬಯ್ಯ ಅರುಣನ್ ಸಹಕಾರ: ವಿರೂಪಾಕ್ಷಪ್ಪ ನೇಕಾರ ಬಯಲಾಟ: ಸಿದ್ಧಪ್ಪ ಕರಿಯಪ್ಪ(ಅಂಧ ಕಲಾವಿದ), ನಾರಾಯಣಪ್ಪ ಶಿಳ್ಳೇಕ್ಯಾತ

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

15 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

16 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

17 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

17 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago