69 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: ನವೆಂಬರ್‌ 1ರಂದು ಪ್ರಶಸ್ತಿ ಪ್ರದಾನ: ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ ನೋಡಿ….

ಕರ್ನಾಟಕ ರಾಜ್ಯ ಸರ್ಕಾರ ಇಂದು ಸಂಜೆ 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ವಿವಿಧ ಕ್ಷೇತ್ರಗಳ ಒಟ್ಟು 69 ಗಣ್ಯರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದ್ದಾರೆ.

ನವೆಂಬರ್‌ 1ರಂದು ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ಸಾಧಕರ ಪಟ್ಟಿ ವಿವರ

ಕ್ರೀಡೆ: ಜೂಡ್ ಫೆಲಿಕ್ಸ್ ಸೆಬಾಸ್ಟಿಯನ್, ಗೌತಮ್ ವರ್ಮ, ಆರ್‌. ಉಮಾದೇವಿ ನ್ಯಾಯಾಂಗ: ಬಾಲನ್ ಚಿತ್ರಕಲೆ: ಪ್ರಭು ಹರಸೂರು ಕರಕುಶಲ: ಚಂದ್ರಶೇಖರ ಸಿರಿವಂತೆ

ಕೃಷಿ: ಶಿವನಾಪುರ ರಮೇಶ, ಪುಟ್ಟೀರಮ್ಮ

ಜಾನಪದ ಕ್ಷೇತ್ರ: ಇಮಾಮಸಾಬ ಎಂ. ವಲ್ಲೆಪನವರ, ಅಶ್ವ ರಾಮಣ್ಣ, ಕುಮಾರಯ್ಯ, ವೀರಭದ್ರಯ್ಯ, ನರಸಿಂಹಲು (ಅಂಧ ಕಲಾವಿದ), ಬಸವರಾಜ ಸಂಗಪ್ಪ ಹಾರಿವಾಳ, ಎಸ್.ಜಿ. ಲಕ್ಷ್ಮೀದೇವಮ್ಮ, ಪಿಚ್ಚಳ್ಳಿ ಶ್ರೀನಿವಾಸ, ಲೋಕಯ್ಯ ಶೇರ (ಭೂತಾರಾಧನೆ)

ಚಲನಚಿತ್ರ-ಕಿರುತೆರೆ: ಹೇಮಾ ಚೌಧರಿ, ಎಂಎಸ್ ನರಸಿಂಹಮೂರ್ತಿ

ಸಂಗೀತ ಕ್ಷೇತ್ರ: ಪಿ ರಾಜಗೋಪಾಲ, ಎಎನ್​ ಸದಾಶಿವಪ್ಪ

ಹೊರದೇಶ-ಹೊರನಾಡು: ಕನ್ನಯ್ಯ ನಾಯ್ಡು, ಡಾ. ತುಂಬೆ ಮೊಹಿಯುದ್ದೀನ್, ಚಂದ್ರಶೇಖರ್ ನಾಯಕ್ ಪರಿಸರ: ಆಲ್ಮಿತ್ರಾ ಪಟೇಲ್

ನೃತ್ಯ: ವಿದುಷಿ ಲಲಿತಾ ರಾವ್

ಆಡಳಿತ ಕ್ಷೇತ್ರ: ಎಸ್​ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)

ವೈದ್ಯಕೀಯ ಕ್ಷೇತ್ರ: ಡಾ ಜೆಬಿ ಬಿಡನಹಾಳ, ಡಾ ಮೈಸೂರು ಸತ್ಯಾನಾರಾಯಣ. ಡಾ ಲಕ್ಷ್ಮಣ ಹನುಮಂತಪ್ಪ ಬಿದರಿ

ಸಮಾಜ ಸೇವೆ: ವೀರಸಂಗಯ್ಯ, ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.

ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್​ಆರ್​ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು

ಯಕ್ಷಗಾನ : ಕೇಶವ್ ಹೆಗಡೆ, ಸೀತಾರಾಮ ತೋಳ್ಪಾಡಿ ರಂಗಭೂಮಿ: ಸರಸ್ವತಿ ಜುಲೈಕ ಬೇಗಂ, ಓಬಳೇಶ್ ಹೆಚ್.ಬಿ., ಭಾಗ್ಯಶ್ರೀ ರವಿ, ಡಿ. ರಾಮು, ಜನಾರ್ಧನ್ ಹೆಚ್‌., ಹನುಮಾನದಾಸ ವ. ಪವಾರ.

ಮಾಧ್ಯಮ: ಎನ್.ಎಸ್. ಶಂಕರ್, ಸನತ್ ಕುಮಾರ್ ಬೆಳಗಲಿ, ಎ.ಜಿ. ಕಾರಟಗಿ, ರಾಮಕೃಷ್ಣ ಬಡಶೇಶ

ಸಾಹಿತ್ಯ ಕ್ಷೇತ್ರ: ಮಾಜಿ ಸಚಿವೆ ಬಿ.ಟಿ. ಲಿಲಿತಾ ನಾಯಕ್, ಅಲ್ಲಮಪ್ರಭು ಬೆಟ್ಟದೂರು. ಡಾ. ಎಂ. ವೀರಪ್ಪ ಮೊಯಿಲಿ. ಹನುಮಂತರಾವ್ ದೊಡ್ಡಮನಿ, ಡಾ. ಬಾಳಾಸಾಹೇಬ್ ಲೋಕಾಪುರ, ಬೈರಮಂಗಲ ರಾಮೇಗೌಡ. ಡಾ. ಪ್ರಶಾಂತ್ ಮಾಡ್ತಾ ಶಿಕ್ಷಣ: ಡಾ. ವಿ. ಕಮಲಮ್ಮ, ಡಾ. ರಾಜೇಂದ್ರ ಶೆಟ್ಟಿ., ಡಾ. ಪದ್ಮಾ ಶೇಖರ್

ಶಿಲ್ಪಕಲೆ ಕ್ಷೇತ್ರ: ಶಿಲ್ಪಿ ಅರುಣ್ ಯೋಗಿರಾಜ್ (ಅಯೋಧ್ಯಾ ಬಾಲರಾಮನ ಶಿಲ್ಪಿ)

ವಿಜ್ಞಾನ-ತಂತ್ರಜ್ಞಾನ: ಪ್ರೊ. ಟಿ.ವಿ. ರಾಮಚಂದ್ರ, ಸುಬ್ಬಯ್ಯ ಅರುಣನ್ ಸಹಕಾರ: ವಿರೂಪಾಕ್ಷಪ್ಪ ನೇಕಾರ ಬಯಲಾಟ: ಸಿದ್ಧಪ್ಪ ಕರಿಯಪ್ಪ(ಅಂಧ ಕಲಾವಿದ), ನಾರಾಯಣಪ್ಪ ಶಿಳ್ಳೇಕ್ಯಾತ

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

7 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

10 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

11 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

15 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

19 hours ago